Webdunia - Bharat's app for daily news and videos

Install App

ಓಟ್ ಹಾಕದಿರೋದಕ್ಕೆ ಚಾಕು ಇರಿದ ಭೂಪ!

Webdunia
ಸೋಮವಾರ, 3 ಸೆಪ್ಟಂಬರ್ 2018 (18:32 IST)
ಮತ ಹಾಕದ್ದಕ್ಕೆ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸೋಲುಂಡ ಕಾಂಗ್ರೆಸ್ ಅಭ್ಯರ್ಥಿಯ ಸಂಬಂಧಿ ಮಹಿಳೆಗೆ ಚಾಕುವಿನಿಂದ ಇರಿದ ಘಟನೆ ನಡೆದಿದೆ.

ಮತ ಹಾಕದ್ದಕ್ಕೆ  ಚಾಕು ಹಾಕಿದ ಭೂಪ!. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸೋಲುಂಡಿರುವ ಕಾಂಗ್ರೆಸ್ ಅಭ್ಯರ್ಥಿಯ ಮೈದುನನೊಬ್ಬ ಮಹಿಳೆಯೊಬ್ಬರಿಗೆ ಚಾಕುವಿನಿಂದ ಇರಿದ ಘಟನೆ ನಡೆದಿದೆ.
ಕೊಪ್ಪಳದ  19ನೇ ವಾರ್ಡಿನಲ್ಲಿ ಘಟನೆ ನಡೆದಿದೆ.

ರೆಹಮತ್ ಬೀ (65) ಮಹಿಳೆಗೆ ಚಾಕುವಿನಿಂದ  ಸೈಯದ್ ನಿಜಾಮುದ್ದೀನ್ ಹಾಗೂ ಸೈಯದ್ ಸಿರಾಜುದ್ದೀನ್ ಹುಸೇನಿ ಚಾಕುವಿನಿಂದ ಇರಿದಿದ್ದಾರೆ ಎನ್ನಲಾಗಿದೆ. ಈ ವಾರ್ಡಿನಲ್ಲಿ ಜೆಡಿಎಸ್- ಕಾಂಗ್ರೆಸ್ ಪಕ್ಷದ ನಡುವೆ ತೀವ್ರ ಹಣಾಹಣಿಯಿತ್ತು. ಜೆಡಿಎಸ್ ಅಭ್ಯರ್ಥಿ ಆಯಿಷಾ ರುಬಿನಾ ಗೆಲುವು ಸಾಧಿಸಿದ ಹಿನ್ನೆಲೆ ಹತಾಶೆಗೊಂಡ ಕಾಂಗ್ರೆಸ್ ನ ಅಭ್ಯರ್ಥಿ ಸೈಯದ್ ನಾಜಿಯಾ ಹಾಜಿ ಹುಸೇನಿಯ ತಮ್ಮಂದಿರು ಈ ಮಹಿಳೆಗೆ ಚಾಕು ಚುಚ್ಚಿದ್ದಾರೆ. ಮನೆಗೆ ನುಗ್ಗಿ  ಅವಾಚ್ಯ ಶಬ್ದಗಳಿಂದ ಬೈದು ಗಂಡಸರಿಗಾಗಿ ಹುಡುಕಾಡಿದ್ದಾರೆ. ಯಾರೂ ಸಿಗದ ಹಿನ್ನೆಲೆ ಮಹಿಳೆಗೆ ಚಾಕುವಿನಿಂದ ಚುಚ್ಚಿದ್ದಾರೆ. ಹೀಗಾಗಿ ಘಟನೆ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಬಿಗುವಿನ ವಾತಾವರಣ ಇದ್ದು, ಮಹಿಳೆಯನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂಗೆ ಸ್ಟೀಲ್ ಪ್ಲೇಟ್, ರೈತರಿಗೆ ಪೇಪರ್ ಪ್ಲೇಟ್ ಎಂದು ಕಾಲೆಳೆದ ಬಿಜೆಪಿಗೆ ನೀವು ಬ್ರ್ಯಾಂಡೆಡ್ ಟೀ ಪೌಡರ್ ಕೇಳಿದ್ರಿ ಎಂದ ಕಾಂಗ್ರೆಸ್ video

ಕಸ ಹಾಕಬೇಡ ಎಂದಿದ್ದಕ್ಕೆ ರೊಚ್ಚಿಗೆದ್ದಳು.. ಪೋಡ ಎಂದು ಪೌರ ಕಾರ್ಮಿಕರತ್ತ ಕಲ್ಲೆಸೆದ ಯುವತಿ Video

ಪೊಲೀಸ್ ಸ್ಟೇಷನ್ ನಲ್ಲಿ ಮಹಿಳೆಯ ಕಾಲೆತ್ತಿ ಅತಿರೇಕದ ವರ್ತನೆ: ಶಾಕಿಂಗ್ ಎಂದರೆ ಮಾಡಿದ್ದು ಮಹಿಳಾ ಪೊಲೀಸರೇ Video

ಕಾರು ಚಾಲಕನ ಬೇಜವಬ್ದಾರಿಗೆ ಏನನ್ನಬೇಕು ನೀವೇ ಹೇಳಿ… ಪೆಟ್ರೋಲ್ ಬಂಕ್ ಸಿಬ್ಬಂದಿ ಜೀವನ್ಮರಣ ಹೋರಾಟ Video

ಸಚಿವ ಸತೀಶ್ ಜಾರಕಿಹೊಳಿಗೆ ಬೆಳ್ಳಂ ಬೆಳಿಗ್ಗೇ ಇಡಿ ಶಾಕ್

ಮುಂದಿನ ಸುದ್ದಿ
Show comments