ಜ್ಞಾನ ಎಲ್ಲಾ ಕಡೆಯಿಂದ ಹರಿಯಬೇಕು : ಸಿಎಂ

Webdunia
ಶುಕ್ರವಾರ, 3 ಫೆಬ್ರವರಿ 2023 (13:54 IST)
ಯುವಕರು ಉತ್ತಮವಾದ ಸಾಹಿತ್ಯ ರಚನೆ ಮಾಡುತ್ತಾರೆ. ಆಧ್ಯಾತ್ಮ, ವಿಸ್ಮಯವಾದ ವಿಚಾರಗಳಲ್ಲಿ ಉತ್ತಮ ಸಾಹಿತ್ಯ ಬರುತ್ತಿದೆ.

ಜ್ಞಾನ ಎಲ್ಲಾ ಕಡೆಯಿಂದ ಹರಿಯಬೇಕು. ತಮ್ಮ ತಾಯಿಯ ಹೆಸರಿನಲ್ಲಿ ಅವ್ವ ಎಂದು ವಾರ್ಷಿಕ ಸಂಚಿಕೆ ಹೊರತರುತ್ತಿದ್ದು, ತಾಯಿಯ ಬಗ್ಗೆ ಜಗತ್ತಿನಲ್ಲಿ ಲಭ್ಯವಿರುವ ಶ್ರೇಷ್ಠ ಕಥೆ, ಕವನಗಳನ್ನು ಈ ಮೂಲಕ ಪ್ರಕಟಿಸಿರುವುದಾಗಿ ಹೇಳಿದರು.

ಇವೆಲ್ಲವನ್ನೂ ಕನ್ನಡಕ್ಕೆ ತಂದರೆ ಕನ್ನಡ ಶ್ರೀಮಂತವಾಗುತ್ತದೆ. ಜಗತ್ತು ಸಣ್ಣದಾಗುತ್ತಿರುವ ಈ ಹೊತ್ತಿನಲ್ಲಿ ಕನ್ನಡವೂ ಅಗ್ರಮಾನ್ಯವಾಗಬೇಕು. ನಮ್ಮ ಚೌಕಟ್ಟನ್ನು ಮೀರಿ ಕನ್ನಡವನ್ನು ಬೆಳೆಸಲು ಕನ್ನಡಕ್ಕೆ ಅಗತ್ಯವಿರುವ ವಿಚಾರಗಳನ್ನು ಕನ್ನಡಕ್ಕೆ ತರಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರ ಭಾರತದಲ್ಲಿ ಪ್ರವಾಹ, ಭೂಕುಸಿತಕ್ಕೆ ಕನಿಷ್ಠ 25ಮಂದಿ ಬಲಿ, Video

ಮೋದಿ ವಿರುದ್ಧ ಪ್ರತಿಭಟನೆಗಿಳಿದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ, Video

ಸಿಜೆಪಿ ಪ್ರತಿಭಟನೆಯಲ್ಲಿ ಸುನೀತಾ ವಿಲಿಯಮ್ಸ್ ಪಾಲ್ಗೊಂಡಿದ್ದರೇ, ಅಸಲಿಯತ್ತೇನು

ಪತ್ನಿ, ಮಕ್ಕಳಿಬ್ಬರ ಬಾಯಿಗೆ ಪ್ಲಾಸ್ಟರ್ ಅಂಟಿಸಿ ಉಸಿರುಗಟ್ಟಿಸಿ ಕೊಂದ ಬಳಿಕ ಪತಿಯೂ ಸಾವಿಗೆ ಶರಣು, ಕರುಳು ಹಿಂಡುವ ಘಟನೆ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಮಹತ್ವದ ಮಾಹಿತಿ ಹಂಚಿಕೊಂಡ ಜಿ ಪರಮೇಶ್ವರ್‌

ಮುಂದಿನ ಸುದ್ದಿ
Show comments