ಜ್ಞಾನ ಎಲ್ಲಾ ಕಡೆಯಿಂದ ಹರಿಯಬೇಕು : ಸಿಎಂ

Webdunia
ಶುಕ್ರವಾರ, 3 ಫೆಬ್ರವರಿ 2023 (13:54 IST)
ಯುವಕರು ಉತ್ತಮವಾದ ಸಾಹಿತ್ಯ ರಚನೆ ಮಾಡುತ್ತಾರೆ. ಆಧ್ಯಾತ್ಮ, ವಿಸ್ಮಯವಾದ ವಿಚಾರಗಳಲ್ಲಿ ಉತ್ತಮ ಸಾಹಿತ್ಯ ಬರುತ್ತಿದೆ.

ಜ್ಞಾನ ಎಲ್ಲಾ ಕಡೆಯಿಂದ ಹರಿಯಬೇಕು. ತಮ್ಮ ತಾಯಿಯ ಹೆಸರಿನಲ್ಲಿ ಅವ್ವ ಎಂದು ವಾರ್ಷಿಕ ಸಂಚಿಕೆ ಹೊರತರುತ್ತಿದ್ದು, ತಾಯಿಯ ಬಗ್ಗೆ ಜಗತ್ತಿನಲ್ಲಿ ಲಭ್ಯವಿರುವ ಶ್ರೇಷ್ಠ ಕಥೆ, ಕವನಗಳನ್ನು ಈ ಮೂಲಕ ಪ್ರಕಟಿಸಿರುವುದಾಗಿ ಹೇಳಿದರು.

ಇವೆಲ್ಲವನ್ನೂ ಕನ್ನಡಕ್ಕೆ ತಂದರೆ ಕನ್ನಡ ಶ್ರೀಮಂತವಾಗುತ್ತದೆ. ಜಗತ್ತು ಸಣ್ಣದಾಗುತ್ತಿರುವ ಈ ಹೊತ್ತಿನಲ್ಲಿ ಕನ್ನಡವೂ ಅಗ್ರಮಾನ್ಯವಾಗಬೇಕು. ನಮ್ಮ ಚೌಕಟ್ಟನ್ನು ಮೀರಿ ಕನ್ನಡವನ್ನು ಬೆಳೆಸಲು ಕನ್ನಡಕ್ಕೆ ಅಗತ್ಯವಿರುವ ವಿಚಾರಗಳನ್ನು ಕನ್ನಡಕ್ಕೆ ತರಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಳೆ ಕೆಎಸ್ಆರ್ ಟಿಸಿ ಬಸ್ ಗಾಗಿ ಕಾದರೆ ತೊಂದರೆ ಗ್ಯಾರಂಟಿ

ಸಿಎಂ ಬದಲಾವಣೆ ವಿಚಾರದಲ್ಲಿ ಸಿದ್ದರಾಮಯ್ಯಗೇ ಶಾಕ್ ಕೊಟ್ಟ ಡಿಕೆ ಶಿವಕುಮಾರ್

ಯೂಟ್ಯೂಬ್ ಡೌನ್: ಯೂಟ್ಯೂಬ್ ಓಪನ್ ಮಾಡಿದ್ರೆ ನಿಮಗೂ ಹೀಗೆ ಬರ್ತಿದೆಯಾ

Karnataka Weather: ಕರ್ನಾಟಕದಲ್ಲಿ ಇಂದಿನಿಂದ ಹವಾಮಾನದಲ್ಲಿ ಮಹತ್ವದ ಬದಲಾವಣೆ

ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್‌ನೊಂದಿಗೆ ಕಾರಿನಲ್ಲಿ ಒಟ್ಟಿಗೆ ಪ್ರಯಾಣಿಸಿದ ಪ್ರಧಾನಿ ಮೋದಿ

ಮುಂದಿನ ಸುದ್ದಿ
Show comments