Webdunia - Bharat's app for daily news and videos

Install App

ಕೊಡಗು ಪ್ರಕೃತಿ ವಿಕೋಪ ಪರಿಹಾರಕ್ಕೆ ಒತ್ತಾಯ

Webdunia
ಶುಕ್ರವಾರ, 14 ಡಿಸೆಂಬರ್ 2018 (18:08 IST)
ಪ್ರಕೃತಿ ವಿಕೋಪ  ಪರಿಹಾರವನ್ನು ಸಂತ್ರಸ್ಥರಿಗೆ ನೀಡುವಂತೆ ಒತ್ತಾಯ ಕೇಳಿಬಂದಿದೆ.

ಪರಿಹಾರಕ್ಕೆ ಆಗ್ರಹಿಸಿ ಮಡಿಕೇರಿಯ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ಮತ್ತು ಧರಣಿ ನಡೆಸಲಾಯಿತು.  ಕೊಡಗು ಸಂತ್ರಸ್ತರ ಹೋರಾಟ ಸಮಿತಿಯಿಂದ ಪ್ರತಿಭಟನೆ ನಡೆದಿದೆ.  ಸರ್ಕಾರದ ಸೌಲಭ್ಯದಲ್ಲಿ ವಿಳಂಬನೀತಿ ಅನುಸರಿಸಲಾಗುತ್ತಿದೆ ಎಂದು ಪ್ರತಿಭಟನಾಕಾರರು ಆರೋಪ ಮಾಡಿದ್ದಾರೆ.

ಹೊಳೆಯಲ್ಲಿರುವ ಮಣ್ಣು ತೆರವುಗೊಳಿಸಬೇಕು. ಅಧಿಕಾರಿಗಳು ನಡೆಸಿದ ಸರ್ವೆ ಕಾರ್ಯವೂ ಯಶಸ್ವಿಯಾಗಿಲ್ಲ. ರೈತರ, ಸಂಘಸಂಸ್ಥೆಗಳ ಸಂಪೂರ್ಣ ಸಾಲ ಮನ್ನಾ ಮಾಡಬೇಕು.  ಸಂತ್ರಸ್ತರ ಕಣ್ಣೀರು ಒರೆಸುವ ಕಾರ್ಯ ಸರ್ಕಾರ ಮಾಡಬೇಕು ಎಂದು ಧರಣಿ ನಿರತರು ಆಗ್ರಹ ಮಾಡಿದ್ದಾರೆ. ಸರಕಾರ ಸಮಸ್ಯೆಗೆ ಸ್ಪಂದನೆ ಮಾಡದಿದ್ದರೆ ಉಗ್ರ ಹೋರಾಟ ನಡೆಸುವ ಎಚ್ಚರಿಕೆಯನ್ನು ಪ್ರತಿಭಟನಾಕಾರರು ನೀಡಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments