Webdunia - Bharat's app for daily news and videos

Install App

ಕೊಡಗು-ಕೇರಳ ಪ್ರವಾಹ: ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ

Webdunia
ಬುಧವಾರ, 22 ಆಗಸ್ಟ್ 2018 (15:55 IST)
ಕೇರಳ ಮತ್ತು ಕೊಡಗಿನಲ್ಲಿ ಆಗಿರುವ ಸಂಕಷ್ಟಗಳ ಹಿನ್ನೆಲೆಯಲ್ಲಿ ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು.

ಪವಿತ್ರ ಹಬ್ಬಗಳಲ್ಲಿ ಒಂದಾದ ಬಕ್ರೀದ್ ಹಬ್ಬವು ತ್ಯಾಗ ಮತ್ತು ಬಲಿದಾನದ ಪ್ರತೀಕ. ಬಕ್ರೀದ್ ಹಬ್ಬವನ್ನು ಎಲ್ಲೆಡೆ ಮುಸ್ಲಿಂ ಬಾಂಧವರು ಆಚರಿಸುತ್ತಿದ್ದಾರೆ. ಬೆಂಗಳೂರು ಹೊರವಲಯ ಆನೇಕಲ್ ಪಟ್ಟಣದಲ್ಲಿ  ಎಲ್ಲಾ ಮುಸ್ಲಿಂ ಬಾಂಧವರು ತಮ್ಮ ಹಬ್ಬಗಳಲ್ಲಿ ಒಂದಾದ ಬಕ್ರೀದ್ ಹಬ್ಬವನ್ನು ಅದ್ದೂರಿಯಾಗಿ ಆಚರಿಸಬೇಕು ಅಂದುಕೊಂಡಿದ್ದರು.  ಆದರೆ ಕೊಡಗು, ಮಡಿಕೇರಿ ಮತ್ತು ಕೇರಳ ಸುತ್ತಮುತ್ತಲಿನ ಕಡೆ ಮಳೆಯಿಂದ ಅಲ್ಲಿನ ಜನ ಪ್ರತಿನಿತ್ಯ ತೊಂದರೆ ಪಡುತ್ತಿದ್ದಾರೆ. ಆದ್ದರಿಂದ ಆನೇಕಲ್ ಪಟ್ಟಣದ ಮುಸ್ಲಿಂ ಬಾಂಧವರು ವಿಶೇಷವಾದ ಬಕ್ರೀದ್ ಹಬ್ಬವನ್ನು ಸರಳಲವಾಗಿ ಆಚರಣೆ ಮಾಡಲು ತೀರ್ಮಾನಿಸಿದರು. 

ಇನ್ನು ಕೊಡಗು ಮಡಿಕೇರಿ ಹಾಗೆ ಕೇರಳದಲ್ಲಿ ಬೀಳುತ್ತಿರುವ ಮಳೆ ಕಡಿಮೆಯಾಗಿ ಅಲ್ಲಿ ಸಂಕಷ್ಟದಲ್ಲಿರುವ ಜನರು ಮತ್ತೆ ಮೊದಲಿನಂತೆ ಅವರ ಜೀವನ ಆಗಬೇಕು ಎಂದು ಎಲ್ಲಾ  ಮಸೀದಿಗಳಲ್ಲಿ ಮುಸ್ಲಿಂ ಬಾಂಧವರು ವಿಶೇಷ ಪ್ರಾರ್ಥನೆಯನ್ನು ಸಲ್ಲಿಸಿದರು. ಸರಳವಾಗಿ ಬಕ್ರೀದ್ ಹಬ್ಬವನ್ನು  ಆಚರಿಸಿ ಗಮನ ಸೆಳೆದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments