ಕೊಡಗು ಜಲ ಪ್ರಳಯ: ಸಚಿವ ಡಿಕೆಶಿ ಹೇಳಿದ್ದೇನು?

Webdunia
ಬುಧವಾರ, 22 ಆಗಸ್ಟ್ 2018 (15:16 IST)
ಕೊಡಗಿನಲ್ಲಿ ರಣಮಳೆಯಿಂದ ಕಂಗೆಟ್ಟ ನೆರೆ ಸಂತ್ರಸ್ತರಿಗೆ ಜಲಸಂಪನ್ಮೂಲ, ವೈದ್ಯಕೀಯ ಸಚಿವರ ಜಿಲ್ಲೆಯಿಂದ ನೆರವಿನ ಹಸ್ತ ಚಾಚಲಾಗಿದೆ.

ರಾಮನಗರ ಜಿಲ್ಲಾಡಳಿತದಿಂದ ಸಹಾಯ ಹಸ್ತ ಚಾಚಲಾಗಿದೆ. ಜಿಲ್ಲಾ ಉಸ್ತುವಾರಿ ಹಾಗೂ ಜಲಸಂಪನ್ಮೂಲ, ವೈದ್ಯಕೀಯ ಸಚಿವ ಡಿ.ಕೆ.ಶಿವಕುಮಾರ್, ರಾಮನಗರ ಜಿಲ್ಲಾಧಿಕಾರಿಗಳ ಕಚೇರಿಯಿಂದ 5 ಕ್ಯಾಂಟರ್ ನಲ್ಲಿ ಅಗತ್ಯ ಆಹಾರ ಹಾಗೂ ಔಷಧಿ ಪದಾರ್ಥಗಳು ಕೊಡಗಿನ ಕಡೆಗೆ ಪಯಣ ಬೆಳೆಸಿದ ವಾಹನಗಳಿಗೆ ಹಸಿರು ಬಾವುಟ ತೋರಿಸಿ ಚಾಲನೆ ಕೊಟ್ಟರು.

ಈ ವೇಳೆ ಜಿಲ್ಲಾಧಿಕಾರಿ ಡಾ.ಕೆ.ರಾಜೇಂದ್ರ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತಿ ಇದ್ದರು. ಕೊಡಗಿನ ಮಳೆ ಅವಾಂತರದ ಬಗ್ಗೆ ಮಾತನಾಡಿದ ಸಚಿವ ಡಿ.ಕೆ.ಶಿವಕುಮಾರ್, ಅಲ್ಲಿನ ಸಂತ್ರಸ್ತರಿಗೆ ರಾಮನಗರ ಜಿಲ್ಲೆಯಿಂದಲೂ ಹಲವು ಖಾಸಗಿ ಕಂಪನಿಗಳು, ಕಾರ್ಖಾನೆಗಳು ಹಾಗೂ ಸಾರ್ವಜನಿಕರು ಸಹಾಯ ಮಾಡಿದ್ದಾರೆ. ಈಗಾಗಲೇ ನೆರೆಯಲ್ಲಿ ಸಿಲುಕಿರುವ ಜನರ ರಕ್ಷಣಾ ಕಾರ್ಯ ಯಶಸ್ವಿಯಾಗಿ ನಡೆಯುತ್ತಿದೆ. ಮುಖ್ಯವಾಗಿ ಅವರಿಗೆ ಶಾಶ್ವತವಾಗಿ ಪರಿಹಾರ ಕಲ್ಪಿಸಲು ಸರ್ಕಾರ ಚಿಂತನೆ ನಡೆಸಿದೆ. ಹಾಗೇ ಯಾವ ಡ್ಯಾಂ ಗಳು ಬಿರುಕು ಬಿಟ್ಟಿಲ್ಲ, ಅದೆಲ್ಲವೂ ಕೇವಲ ಸುಳ್ಳುಸುದ್ದಿ ಅಷ್ಟೇ.

ಇನ್ನು ಈ ಬಗ್ಗೆ ವಂದತಿ ಹಬ್ಬಿಸಿದವರ ವಿರುದ್ಧ ಸೈಬರ್ ಕ್ರೈಮ್ ಗೂ ಕೂಡ ದೂರು ನೀಡಲಾಗಿದೆ. ಇದೇ ವಿಚಾರವಾಗಿ ಸಿಎಂ ಕೂಡ ರಿಪೋರ್ಟ್ ಕೇಳಿದ್ದಾರೆಂದು ಸಚಿವರು ತಿಳಿಸಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿಗಾಗಿ ಬಿಸಿಲಲ್ಲಿ ನಿಂತು ಕಾಯುತ್ತಿದ್ದ ವಿದ್ಯಾರ್ಥಿಗಳು: ನಿರಾಸೆ ಮಾಡದ ಪ್ರಧಾನಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಪ್ರಧಾನಿ ಮೋದಿ ಉಡುಪಿ ರೋಡ್ ಶೋ ಆರಂಭ live video

ಅಧಿಕಾರ ಹಂಚಿಕೆ ಫೈಟ್ ನಡುವೆಯೇ ಹೈಕಮಾಂಡ್ ಮೀಟಿಂಗ್ ಬಗ್ಗೆ ಪ್ರಿಯಾಂಕ್ ಖರ್ಗೆ ಸ್ಪೋಟಕ ಹೇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments