Webdunia - Bharat's app for daily news and videos

Install App

ಸಂಕ್ರಾಂತಿ ಒಳಗೆ ರಾಷ್ಟ್ರಮಟ್ಟದಲ್ಲಿ ದೊಡ್ಡ ಅವಘಢ: ಕೋಡಿಮಠದ ಸ್ವಾಮೀಜಿ ಭವಿಷ್ಯ

Webdunia
ಬುಧವಾರ, 21 ಜುಲೈ 2021 (19:35 IST)
ಸಂಕ್ರಾಂತಿಗೂ ಮುನ್ನ ದೊಡ್ಡ ಅವಘಡ ಸಂಭವಿಸಲಿದೆ ಎಂದು ಹಾಸನದ ಹಾರನಹಳ್ಳಿ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.
ಹಾಸನದಲ್ಲಿ ಮಂಗಳವಾರ ಮಾಧ್ಯಮಗಳ ಬಳಿ ಮಾತನಾಡಿದ ಅವರು, ನವೆಂಬರ್ ನಿಂದ ಸಂಕ್ರಾಂತಿ ಒಳಗೆ ಜಗತ್ತು ಬೆಚ್ಚಿ ಬೀಳುವಂತಹ ರಾಷ್ಟ್ರಮಟ್ಟದಲ್ಲಿ ದೊಡ್ಡ ಅವಘಢ ಸಂಭವಿಸಲಿದೆ ಎಂದರು.
ಪಂಚಭೂತಗಳಿಂದ ಅವಘಡ ಸಂಭವಿಸಲಿದ್ದು, ಈ ಅವಘಡದಿಂದ ಜಗತ್ತು ತಲ್ಲಣಿಸಲಿದೆ. ಜನರು ಭಯದಿಂದಲೇ ಸಾಯುವ ಪರಿಸ್ಥಿತಿ ನಿರ್ಮಾಣವಾಗಲಿದೆ. ಆಗಸ್ಟ್ 3ನೇ ವಾರದಿಂದ ರೋಗ ರುಜಿನ ಹೆಚ್ಚಳವಾಗಲಿವೆ ಎಂದು ಕೋಡಿಮಠದ ಸ್ವಾಮೀಜಿ ಹೇಳಿದರು.
ರಾಜಕೀಯ ಅನಿಶ್ಚಿತತೆ ಶೀಘ್ರವಾಗಿ ಸುಖಾಂತ್ಯ ಕಾಣಲಿದೆ. ದೇಶದಲ್ಲಿ ಸದ್ಯದ ಪರಿಸ್ಥಿತಿಯಲ್ಲಿ ರಾಜಕೀಯ ಅಸ್ಥಿರತೆ ಇರುವುದಿಲ್ಲ. ಭಾರೀ ಮಳೆಯಾಗಲಿದ್ದು, ಜಲಸ್ತಂಭ ಆಗಲಿದ್ದು, ಕೆರೆ ಕಟ್ಟೆಗಳು ತುಂಬಲಿವೆ ಎಂದು ಅವರು ಹೇಳಿದರು.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂಜೊತೆ ಬನ್ನಿ ಎಂದು ಮಹಿಳೆಯನ್ನು ಕರೆದೊಯ್ದ ಬೀದಿ ನಾಯಿ: ಕೊನೆಗೆ ತೋರಿಸಿದ್ದು ಏನು, ನಿಜಕ್ಕೂ ಅಚ್ಚರಿ Video

ಭಾರತದ ರಾಷ್ಟ್ರಧ್ವಜವನ್ನು ಕಾಲಲ್ಲಿ ಹಾಕಿ ತುಳಿದ ಖಲಿಸ್ತಾನಿ ಪುಂಡರು: ನೋಡಿದ್ರೆ ರಕ್ತ ಕುದಿಯುತ್ತೆ Video

ರಸ್ತೆ ಬದಿ ಕಾರು ಡೋರ್ ತೆಗೆಯುವಾಗ ಎಚ್ಚರವಿರಬೇಕೆಂಬುದು ಇದೇ ಕಾರಣಕ್ಕೆ: ಓರ್ವ ವ್ಯಕ್ತಿಯ ಜೀವವೇ ಹೋಯ್ತು Video

ರಾಖಿ ಹಬ್ಬಕ್ಕೆಂದು ಬಂದ ಅಕ್ಕಂದಿರು.. ತಮ್ಮ ನೀಡಿದ ಚೆಕ್ ನೋಡಿ ಶಾಕ್ Video

ಲೈಕ್, ವ್ಯೂಗಾಗಿ ಭೋರ್ಗರೆಯುವ ಜಲಪಾತದಲ್ಲಿ ನಿಂತಿದ್ದ ಖ್ಯಾತ ಯೂಟ್ಯೂಬರ್ ಕತೆ ಮುಂದೇನಾಯ್ತು: Video

ಮುಂದಿನ ಸುದ್ದಿ
Show comments