Webdunia - Bharat's app for daily news and videos

Install App

Kodi Seer: ಕೊವಿಡ್ ಬಗ್ಗೆ ಅಪಾಯಕಾರಿಯಾಗುತ್ತಾ: ಕೋಡಿ ಶ್ರೀಗಳ ಸ್ಪೋಟಕ ಭವಿಷ್ಯ

Krishnaveni K
ಶನಿವಾರ, 24 ಮೇ 2025 (12:27 IST)
ಬೆಂಗಳೂರು: ಈಗಾಗಲೇ ಭಾರತಕ್ಕೀ ಕಾಲಿಟ್ಟಿರುವ ಕೊವಿಡ್ ಮಹಾಮಾರಿ ಮತ್ತೆ ಕಂಟಕವಾಗುತ್ತಾ? ಕೋಡಿ ಶ್ರೀಗಳ ಸ್ಪೋಟಕ ಭವಿಷ್ಯ ಏನು ಹೇಳುತ್ತದೆ? ಇಲ್ಲಿದೆ ನೋಡಿ ವಿವರ.

ಮಾಧ್ಯಮಗಳಿಗೆ ಕೋಡಿ ಶ್ರೀಗಳು ಸ್ಪೋಟಕ ಭವಿಷ್ಯ ವಾಣಿ ನುಡಿದಿದ್ದಾರೆ. ವಾಯು ರೂಪದಲ್ಲಿ ಅಪಾಯಕಾರಿ ರೋಗ ಬರುತ್ತದೆ. ಇದು ಮುಂದಿನ 5 ವರ್ಷ ಇರಲಿದೆ. ಇದು ಲೋಕಕ್ಕೇ ಗಂಡಾಂತರವಿರಲಿದೆ. ವಾಯು ಮೂಲಕ ಹರಡುತ್ತದೆ, ಉಸಿರಾಟದ ಸಮಸ್ಯೆಯಾಗುತ್ತದೆ. ಈಗಾಗಲೇ ಈ ರೋಗ ಬಂದಿದೆ. ಶಿರ ತನಕ ಬಂದು ಮನುಷ್ಯನಿಗೆ ಸಾವು ಬರುವ ಅಪಾಯವಿದೆ.

ಈ ಬಾರಿ ಹಿಮಾಲಯದಿಂದ ಅಪಾಯವಿದೆ. ಇದು ದೆಹಲಿವರೆಗೆ ವ್ಯಾಪಿಸಲಿದೆ. ಮತೀಯ ಗಲಭೆಗಳು ಹೆಚ್ಚಾಗುತ್ತವೆ. ಜಲ ಕಂಟಕ, ವಾಯು ಕಂಟಕ, ಭೂಕಂಪವಾಗುವ ಸಾಧ್ಯತೆಯಿದೆ. ವಾಯು ಮಾಲಿನ್ಯ, ಜಲ ಮಾಲಿನ್ಯ ಆಗಿದೆ. ಯಾವುದನ್ನೂ ನಾವು ಉಳಿಸಿಲ್ಲ. ಈ ಸಾರಿ ಬರುವ ಖಾಯಿಲೆ ಬಗ್ಗೆ ಎಚ್ಚರಿಕೆ ಅಗತ್ಯ ಎಂದಿದ್ದಾರೆ.

ಇನ್ನು, ರಾಜ್ಯ ಸರ್ಕಾರದ ಬಗ್ಗೆಯೂ ಅವರು ಭವಿಷ್ಯ ನುಡಿದಿದ್ದಾರೆ. ಸಂಕ್ರಾಂತಿವರೆಗೂ ಸರ್ಕಾರಕ್ಕೆ ಅಪಾಯವಿಲ್ಲ. ಸಂಕ್ರಾಂತಿ ಬಳಿಕ ಆಮೇಲೆ ಹೇಳಬಹುದು. ಆ ನಂತರ ಅತಂತ್ರವಾದರೂ ಆಗಬಹುದು. ರಾಜಕೀಯವಾಗಿ ಅರಸನ ಅರಮನೆಗೆ ಕಾರ್ಮೋಡ ಕವಿದಿತ್ತು. ಹೊಸ ದೇಶಗಳು ಉತ್ಪತ್ತಿಯಾಗುತ್ತದೆ, ಹಲವು ದೇಶಗಳು ಅಳಿಸಿಹೋಗುತ್ತದೆ. ಕೆಲವು ರಾಜಕೀಯ ನಾಯಕರ ಸಾವಾಗುತ್ತದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಿಢೀರ್ ಕೇಂದ್ರ ಸಚಿವರನ್ನು ಭೇಟಿಯಾದ ಡಿಸಿಎಂ ಡಿಕೆ ಶಿವಕುಮಾರ್‌, ಕಾರಣ ಹೀಗಿದೆ

ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿ, ಬಾಲಕಿ ಮೇಲೆ ಅತ್ಯಾಚಾರ: 20ವರ್ಷ ಜೈಲು

ಮೊದಲ ಹಂತದಲ್ಲೇ ರಾಜ್ಯದಲ್ಲಿ 500 ಕರ್ನಾಟಕ ಪಬ್ಲಿಕ್ ಶಾಲೆಗಳ ಆರಂಭ: ಮಧು ಬಂಗಾರಪ್ಪ

ಏರ್‌ ಇಂಡಿಯಾ ವಿಮಾನ ಅಪಘಾತ: ಕೊನೆಗೂ ಪ್ರಾಥಮಿಕ ವರದಿ ಸಿದ್ದ, 2 ಪುಟಗಳ ವರದಿ ಸಲ್ಲಿಕೆ

ಹುಬ್ಬಳ್ಳಿ- ಧಾರವಾಡದ 65 ಪೊಲೀಸ್ ಅಧಿಕಾರಿಗಳಿಗೆ ಬೊಜ್ಜು ಕರಗಿಸುವ ಟ್ರೈನಿಂಗ್,4ರಿಂದ 11ಕೆಜಿ ಇಳಿಕೆ

ಮುಂದಿನ ಸುದ್ದಿ
Show comments