Webdunia - Bharat's app for daily news and videos

Install App

ದೇಶಕ್ಕೆ, ರಾಜ್ಯಕ್ಕೆ ಕಾದಿದೆ ಗಂಡಾಂತರ: ಕೋಡಿಶ್ರೀಗಳ ಮತ್ತೊಂದು ಭಯಾನಕ ಭವಿಷ್ಯ

Krishnaveni K
ಮಂಗಳವಾರ, 15 ಜುಲೈ 2025 (14:59 IST)
ಮೈಸೂರು: ರಾಜಕಿಯ, ಜನ ಜೀವನ ಬಗ್ಗೆ ಕರಾರುವಾಕ್ ಭವಿಷ್ಯ ನುಡಿಯುವ ಕೋಡಿಶ್ರೀಗಳು ಈಗ ಮತ್ತೊಮ್ಮೆ ಭವಿಷ್ಯವಾಣಿ ನುಡಿದಿದ್ದು ರಾಜ್ಯಕ್ಕೆ ಮತ್ತು ದೇಶಕ್ಕೆ ಸದ್ಯದಲ್ಲೇ ಗಂಡಾಂತರ ಕಾದಿದೆ ಎಂದಿದ್ದಾರೆ.

ನಮನ್ ಫೌಂಡೇಷನ್ ಸ್ಥಾಪಿಸಿರುವ ಧ್ಯಾನ ಕೇಂದ್ರಕ್ಕೆ ಭೇಟಿ ನೀಡಿದ ವೇಳೆ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಈ ವೇಳೆ ಮಾಧ್ಯಮಗಳು ಅವರಿಗೆ ಭವಿಷ್ಯದ ದಿನಗಳ ಬಗ್ಗೆ ಅಭಿಪ್ರಾಯ ಕೇಳಿದ್ದಾರೆ. ಈ ವೇಳೆ ಅವರು ಹೇಳಿರುವ ಭವಿಷ್ಯವಾಣಿ ಆತಂಕ ಹುಟ್ಟಿಸುವಂತಿದೆ.

ಮುಂದಿನ ದಿನಗಳಲ್ಲಿ ರಾಜ್ಯಕ್ಕೆ ಮತ್ತು ದೇಶಕ್ಕೆ ದೊಡ್ಡ ಗಂಡಾಂತರ ಕಾದಿದೆ. ಇಡೀ ವಿಶ್ವವೇ ನೋಡುವಂತಹ ಗಂಡಾಂತರವೊಂದು ಭಾರತಕ್ಕೆ ಕಾದಿದೆ. ಅಧಿಕಾರದಲ್ಲಿರುವವರಿಗೂ ತೊಂದರೆಗಳಿವೆ ಎಂದು ಎಚ್ಚರಿಕೆ ನೀಡಿದ್ದಾರೆ.

ಒಂದು ವೇಳೆ ಮೊದಲೇ ಎಚ್ಚೆತ್ತುಕೊಂಡು ಪರಿಹಾರ ಕಂಡು ಕೊಂಡರೆ ಉತ್ತಮ ಎಂದಿದ್ದಾರೆ. ಈ ಹಿಂದೆ ವಿಮಾನ ದುರಂತದ ಬಗ್ಗೆಯೂ ಕೋಡಿಶ್ರೀಗಳು ಮೊದಲೇ ಭವಿಷ್ಯ ನುಡಿದಿದ್ದರು. ಕೆಲವೇ ದಿನಗಳಲ್ಲಿ ಅಹ್ಮದಾಬಾದ್ ನಲ್ಲಿ ದೊಡ್ಡ ವಿಮಾನ ದುರಂತ ಸಂಭವಿಸಿತ್ತು. ಇದೀಗ ಕೋಡಿಶ್ರೀಗಳು ನುಡಿದಿರುವ ಭವಿಷ್ಯ ಆತಂಕ ತರುವಂತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ನೂತನ ಸಚಿವರ ಲಿಸ್ಟ್ ನೋಡಿ ಅಸಮಾಧಾನಿತರು ಕೇಳುತ್ತಿರುವುದು ಇದೇ ಮೂರು ಪ್ರಶ್ನೆ

ಹೊಸ ಸಚಿವರ ಲಿಸ್ಟ್ ನೋಡಿ ಕಾಂಗ್ರೆಸ್ ನಲ್ಲಿ ಅಸಮಾಧಾನ ಶುರು: ಯಾರಿಗೆ ಏನು ಅಸಮಾಧಾನ ನೋಡಿ

ಆಟೋ ಚಲಾಯಿಸುತ್ತಾ ಅಶ್ಲೀಲ ವಿಡಿಯೋ ವೀಕ್ಷಿಸುತ್ತಿದ್ದ ಚಾಲಕ: ಮಹಿಳೆ ಮಾಡಿದ್ದೇನು ನೋಡಿ Video

Karnataka Weather: ಇಂದು ಯಾವ ಜಿಲ್ಲೆಗಳಿಗೆ ರೆಡ್ ಅಲರ್ಟ್, ಆರೆಂಜ್ ಅಲರ್ಟ್ ಇಲ್ಲಿದೆ ವಿವರ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಮುಂದಿನ ಸುದ್ದಿ
Show comments