Webdunia - Bharat's app for daily news and videos

Install App

ದುಡಿಯುವ ಜನರನ್ನು 3 ಕಾಸಿಗೆ ದುಡಿಸಬೇಡಿ- ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್

Webdunia
ಮಂಗಳವಾರ, 2 ಮಾರ್ಚ್ 2021 (10:59 IST)
ಬೆಂಗಳೂರು : ಸಾರಿಗೆ ನೌಕರರ ಬೇಡಿಕೆ ಈಡೇರಿಸದ ವಿಚಾರ ಸರ್ಕಾರದ ವಿರುದ್ಧ ಆಕ್ರೋಶಗೊಂಡು ಮತ್ತೆ ನೌಕರರು ಭುಗಿಲೆದ್ದಿದ್ದಾರೆ. ಇಂದು 4 ನಿಗಮಗಳ ನೌಕರರಿಂದ ಸಮಾಲೋಚನಾ ಸಭೆ ನಡೆಯಲಿದೆ ಎಂಬುದಾಗಿ ತಿಳಿದುಬಂದಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರು, ದುಡಿಯುವ ಜನರನ್ನು 3 ಕಾಸಿಗೆ ದುಡಿಸಬೇಡಿ. ಈಗಾಗಲೇ ಸರ್ಕಾರದಿಂದ 3 ತಿಂಗಳು ಕಾಲಹರಣವಾಗಿದೆ. 6ನೇ ವೇತನ ಆಯೋಗ ಜಾರಿಗೆ ಹಣ ಮೀಸಲಿಡಿ. ಇದು ಕೊಟ್ಟ ಮಾತು ನೆನಪಿಸುವ ಸಮಾವೇಶ. ಮಾರ್ಚ್ 15ರಂದು ಗಡುವು ಮುಗಿಯಲಿದೆ. ಆ ನಂತರ ತೀವ್ರ ಸ್ವರೂಪದ ಹೋರಾ ನಡೆಸುತ್ತೇವೆ. ಮಾತಿಗೆ ತಪ್ಪಿದ ಮಕ್ಕಳು ನೀವು ಅಂತ ಹೇಳಿ. ಸಾರಿಗೆ ಇಲಾಖೆ ನಷ್ಟದಲ್ಲಿದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments