Webdunia - Bharat's app for daily news and videos

Install App

ದುಡಿಯುವ ಜನರನ್ನು 3 ಕಾಸಿಗೆ ದುಡಿಸಬೇಡಿ- ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್

Webdunia
ಮಂಗಳವಾರ, 2 ಮಾರ್ಚ್ 2021 (10:59 IST)
ಬೆಂಗಳೂರು : ಸಾರಿಗೆ ನೌಕರರ ಬೇಡಿಕೆ ಈಡೇರಿಸದ ವಿಚಾರ ಸರ್ಕಾರದ ವಿರುದ್ಧ ಆಕ್ರೋಶಗೊಂಡು ಮತ್ತೆ ನೌಕರರು ಭುಗಿಲೆದ್ದಿದ್ದಾರೆ. ಇಂದು 4 ನಿಗಮಗಳ ನೌಕರರಿಂದ ಸಮಾಲೋಚನಾ ಸಭೆ ನಡೆಯಲಿದೆ ಎಂಬುದಾಗಿ ತಿಳಿದುಬಂದಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರು, ದುಡಿಯುವ ಜನರನ್ನು 3 ಕಾಸಿಗೆ ದುಡಿಸಬೇಡಿ. ಈಗಾಗಲೇ ಸರ್ಕಾರದಿಂದ 3 ತಿಂಗಳು ಕಾಲಹರಣವಾಗಿದೆ. 6ನೇ ವೇತನ ಆಯೋಗ ಜಾರಿಗೆ ಹಣ ಮೀಸಲಿಡಿ. ಇದು ಕೊಟ್ಟ ಮಾತು ನೆನಪಿಸುವ ಸಮಾವೇಶ. ಮಾರ್ಚ್ 15ರಂದು ಗಡುವು ಮುಗಿಯಲಿದೆ. ಆ ನಂತರ ತೀವ್ರ ಸ್ವರೂಪದ ಹೋರಾ ನಡೆಸುತ್ತೇವೆ. ಮಾತಿಗೆ ತಪ್ಪಿದ ಮಕ್ಕಳು ನೀವು ಅಂತ ಹೇಳಿ. ಸಾರಿಗೆ ಇಲಾಖೆ ನಷ್ಟದಲ್ಲಿದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments