Webdunia - Bharat's app for daily news and videos

Install App

ದುಡಿಯುವ ಜನರನ್ನು 3 ಕಾಸಿಗೆ ದುಡಿಸಬೇಡಿ- ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್

Webdunia
ಮಂಗಳವಾರ, 2 ಮಾರ್ಚ್ 2021 (10:59 IST)
ಬೆಂಗಳೂರು : ಸಾರಿಗೆ ನೌಕರರ ಬೇಡಿಕೆ ಈಡೇರಿಸದ ವಿಚಾರ ಸರ್ಕಾರದ ವಿರುದ್ಧ ಆಕ್ರೋಶಗೊಂಡು ಮತ್ತೆ ನೌಕರರು ಭುಗಿಲೆದ್ದಿದ್ದಾರೆ. ಇಂದು 4 ನಿಗಮಗಳ ನೌಕರರಿಂದ ಸಮಾಲೋಚನಾ ಸಭೆ ನಡೆಯಲಿದೆ ಎಂಬುದಾಗಿ ತಿಳಿದುಬಂದಿದೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರು, ದುಡಿಯುವ ಜನರನ್ನು 3 ಕಾಸಿಗೆ ದುಡಿಸಬೇಡಿ. ಈಗಾಗಲೇ ಸರ್ಕಾರದಿಂದ 3 ತಿಂಗಳು ಕಾಲಹರಣವಾಗಿದೆ. 6ನೇ ವೇತನ ಆಯೋಗ ಜಾರಿಗೆ ಹಣ ಮೀಸಲಿಡಿ. ಇದು ಕೊಟ್ಟ ಮಾತು ನೆನಪಿಸುವ ಸಮಾವೇಶ. ಮಾರ್ಚ್ 15ರಂದು ಗಡುವು ಮುಗಿಯಲಿದೆ. ಆ ನಂತರ ತೀವ್ರ ಸ್ವರೂಪದ ಹೋರಾ ನಡೆಸುತ್ತೇವೆ. ಮಾತಿಗೆ ತಪ್ಪಿದ ಮಕ್ಕಳು ನೀವು ಅಂತ ಹೇಳಿ. ಸಾರಿಗೆ ಇಲಾಖೆ ನಷ್ಟದಲ್ಲಿದೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

BRICS: ಒಟ್ಟಾಗಿ ಹೆಜ್ಜೆ ಹಾಕಿದ ಪ್ರಧಾನಿ ಮೋದಿ, ಪುಟಿನ್, ಪೆಜೆಶ್ಕಿಯನ್

ಸಿದ್ದರಾಮಯ್ಯ ಅಸಮಾಧಾನಗೊಂಡಿದ್ದರೆ ರಾಜೀನಾಮೆ ನೀಡುತ್ತಿರಲಿಲ್ಲ: ಜಿ. ಪರಮೇಶ್ವರ

ವಂದೇ ಭಾರತ್‌ನ ಎರಡನೇ ಪ್ರಾಯೋಗಿಕ ಸಂಚಾರ ಯಶಸ್ವಿ, ಮಂಗಳೂರನ್ನು ಎಷ್ಟು ನಿಮಿಷ ಮುಂಚಿತ ತಲುಪಿತು ಗೊತ್ತಾ

1980ಟ್ರೆಂಡ್‌: ನೀವು ಅಪ್ಲೋಡ್‌ ಮಾಡುವ ಫೋಟೋಗಳು ಎಷ್ಟು ಸೇಫ್‌

ನಿವೃತ್ತಿ ಕುರಿತು ಹೇಳಿಕೆಗೆ ಸಿದ್ದರಾಮಯ್ಯಗೆ ರಾಹುಲ್‌ ಗಾಂಧಿ ಕಿವಿಮಾತು

ಮುಂದಿನ ಸುದ್ದಿ
Show comments