Webdunia - Bharat's app for daily news and videos

Install App

ಕೋಡಿಹಳ್ಳಿ ಚಂದ್ರಶೇಖರ್ ರನ್ನು ವಶಕ್ಕೆ ಪಡೆದ ಪೊಲೀಸರು

Webdunia
ಶನಿವಾರ, 10 ಏಪ್ರಿಲ್ 2021 (12:04 IST)
ಬೆಳಗಾವಿ : ಸಾರಿಗೆ ನೌಕರರ ಜೊತೆ ಸಭೆ ಕರೆದ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಬೆಳಗಾವಿಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಕೋರಿ ಸಾರಿಗೆ ನೌಕರರು ಈಗಾಗಲೇ ಮುಷ್ಕರ ನಡೆಸುತ್ತಿದ್ದಾರೆ. ಇದರಿಂದ ಸಾರಿಗೆಯಲ್ಲಿ ವ್ಯತ್ಯಯ ಉಂಟಾಗಿತ್ತು. ಜನರು ಬಸ್ ಗಳಿಲ್ಲದೆ ಪರದಾಡುವಂತಾಗಿತ್ತು.

ಆದರೆ ಇಂದು ಕೋಡಿ ಹಳ್ಳಿ ಚಂದ್ರಶೇಖರ್ ಅವರು ಬೆಳಗಾವಿಯ ಹೋಟೆಲ್ ವೊಂದರಲ್ಲಿ  ರೈತ ಮುಖಂಡರು ಮತ್ತು ಸಾರಿಗೆ ನೌಕರರ ಜತೆ ಸಭೆ ಕರೆದಿದ್ದರು. ಹೀಗಾಗಿ ಮತ್ತೆ ಯಾವುದೇ ಅಹಿತಕರ ಘಟನೆ ನಡೆಯಬಾರದೆಂದು,  ಸಭೆ ನಡೆಯುತ್ತಿದ್ದಾಗ ಹೋಟೆಲ್ ಗೆ ಬಂದ ಪೊಲೀಸರು  ಕೋಡಿಹಳ್ಳಿ. ವಶಕ್ಕೆ ಪಡೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments