Webdunia - Bharat's app for daily news and videos

Install App

ರಾಜ್ಯದಲ್ಲಿ ಶೀಘ್ರ ಚುನಾವಣೆ ಎಂದ ಕೋಡಿಹಳ್ಳಿ ಶ್ರೀ

Webdunia
ಗುರುವಾರ, 19 ಸೆಪ್ಟಂಬರ್ 2019 (18:54 IST)
ರಾಜ್ಯದಲ್ಲಿ ಶೀಘ್ರವಾಗಿ ಚುನಾವಣೆ ನಡೆಯಲಿದೆ ಅಂತ ಕೋಡಿ ಹಳ್ಳಿ ಮಠದ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ಚುನಾವಣೆ ಪೂರ್ವದಲ್ಲಿಯೇ 18 ತಿಂಗಳು ನಂತರ ಮತ ಭಿಕ್ಷೆ ಎಂಬುದಾಗಿ ಹೇಳಿಕೆ ನೀಡಲಾಗಿತ್ತು. ಈಗಾಗಲೇ 15 ತಿಂಗಳು ಮುಗಿದಿವೆ. ಮೂರ್ನಾಲ್ಕು ತಿಂಗಳಲ್ಲಿ ಕಾದು ನೋಡಿ ರಾಜಕೀಯ ಅಚ್ಚರಿ ಅಂದಿದ್ದಾರೆ.

ದೇವರು, ಧರ್ಮದ ಬಗ್ಗೆ ಭವಿಷ್ಯ ಹೇಳಬಹುದು ಆದರೆ ಅನರ್ಹ ಶಾಸಕರ ಬಗ್ಗೆ ಹೇಳೋದೇನಿದೆ? ಎಂದಿರೋ
ಶಿವಾನಂದ ಶಿವಯೋಗಿ ರಾಜೇಂದ್ರ ಶ್ರೀಗಳು, ಪಾಕಿಸ್ತಾನದೊಂದಿಗೆ ಯುದ್ಧದ ಸನ್ನಿವೇಶ ಮುಂದುವರಿಯಲಿದೆ ಅಂತ ಭವಿಷ್ಯ ನುಡಿದ್ರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments