Webdunia - Bharat's app for daily news and videos

Install App

ಮೈತ್ರಿ ಸರಕಾರಕ್ಕೆ ಆಯಸ್ಸು ಇಲ್ಲವೆಂದ ಕೋಡಿಮಠ ಶ್ರೀ

Webdunia
ಶುಕ್ರವಾರ, 12 ಅಕ್ಟೋಬರ್ 2018 (16:30 IST)
ಕಾಂಗ್ರೆಸ್ – ಜೆಡಿಎಸ್ ಸಮ್ಮಿಶ್ರ ಸರಕಾರಕ್ಕೆ ಹೆಚ್ಚಿನ ಆಯಸ್ಸು ಇಲ್ಲ. ಕೇವಲ ಎರಡು ತಿಂಗಳು ಮಾತ್ರ ಸರಕಾರಕ್ಕೆ ಆಯಸ್ಸು ಇದೆ ಎಂದು ಕೋಡಿಕೊಳ್ಳಿ ಸ್ವಾಮೀಜಿಗಳು ಭವಿಷ್ಯ ನುಡಿದಿದ್ದಾರೆ.

ರಾಜ್ಯದ ಸಮ್ಮಿಶ್ರ ಸರಕಾರದಲ್ಲಿ ತಳಮಳ ಉಂಟಾಗಿದೆ. ಅನೇಕ ಬೆಳವಣಿಗೆಗಳ ನಡುವೆ ಸರಕಾರ ಕೇವಲ ಎರಡು ತಿಂಗಳು ಉಳಿಯಲಿದೆ ಎಂದು ಕೋಡಿಮಠದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ಹಾಸನ ಜಿಲ್ಲೆಯ ಅರಸಿಕೆರೆ ತಾಲೂಕಿನಲ್ಲಿ ಮಾತನಾಡಿರುವ ಅವರು, ಮಳೆ ಈ ಬಾರಿ ವರ್ಷದ ಕೊನೆವರೆಗೂ ಆಗಲಿದೆ. ದ್ವೇಷ ಅಸಹನೆ ದಿನೇ ದಿನೇ ಹೆಚ್ಚಾಗುತ್ತದೆ. ಎರಡು ತಿಂಗಳು ಕಾಯ್ದು ನೋಡಿ ಎಂದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments