ಬೆಂಗಳೂರಿನ ಕೊಳದ ಮಠದ ಸ್ವಾಮೀಜಿ ಶಿವೈಕ್ಯ

Webdunia
ಶನಿವಾರ, 30 ಏಪ್ರಿಲ್ 2022 (14:46 IST)
ಬೆಂಗಳೂರಿನ ಕೊಳದ ಮಠದ ಶಾಂತವೀರ ಸ್ವಾಮೀಜಿ ಹೃದಯಾಘಾತದಿಂದ ಇಂದು ಮುಂಜಾನೆ ಶಿವೈಕ್ಯರಾಗಿದ್ದಾರೆ.
ಶುಕ್ರವಾರ ಮಹಾಲಕ್ಷ್ಮಿ ಲೇಔಟ್​ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.ಆದರೆ ಮಾರನೇ ದಿನವಾದ ಇಂದು ಮುಂಜಾನೆ ದಿಢೀರನೆ ಎದೆನೋವು ಕಾಣಿಸಿಕೊಂಡಿದ್ದು, ಶಿವೈಕ್ಯರಾಗಿದ್ದಾರೆ. ಶ್ರೀಗಳಿಗೆ 80 ವರ್ಷ ವಯಸ್ಸಾಗಿತ್ತು.
ಭಕ್ತರ ದರ್ಶನಕ್ಕೆ ಮಠದ ಆವರಣದಲ್ಲಿ ಅವಕಾಶ ಮಾಡಿಕೊಡಲಾಗಿದ್ದು, ಇಂದು ಸಂಜೆಯೇ ಮಠದ ಆವರಣದಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ. ಶಾಂತಿನಗರದಲ್ಲಿರುವ ಮಠದಲ್ಲಿ ಸಂಜೆ ವಿಧಿವಿಧಾನ ನಡೆಯಲಿದ್ದು, ಗಣ್ಯರು ಶ್ರೀಗಳ ಪಾರ್ಥೀವ ಶರೀರದ ದರ್ಶನ ಪಡೆಯುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಟನೆಲ್ ರೋಡ್ ಹೆಸರಲ್ಲಿ ಜನರ ಜೀವದ ಜೊತೆ ಚೆಲ್ಲಾಟ ಬೇಡ: ಶೋಭಾ ಕರಂದ್ಲಾಜೆ ಎಚ್ಚರಿಕೆ

ಬೆಂಗಳೂರು ಸುರಂಗ ರಸ್ತೆ ನೆಪದಲ್ಲಿ ದುಡ್ಡು ಹೊಡೆಯುವ ಸ್ಕೀಮ್: ಆರ್ ಅಶೋಕ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬಿಹಾರ ಚುನಾವಣೆ ನ್ಯಾಯವಾಗಿ ನಡೆದಿಲ್ಲ ಎಂದ ರಾಹುಲ್ ಗಾಂಧಿ: ವಿದೇಶದಲ್ಲಿ ಕೂತು ನೆಪ ಹೇಳ್ತೀರಿ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments