Webdunia - Bharat's app for daily news and videos

Install App

ಕೋಲಾರ ಅಭ್ಯರ್ಥಿ ಮಾಜಿ ಮೇಯರ್ ಪುತ್ರ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

Sampriya
ಶನಿವಾರ, 30 ಮಾರ್ಚ್ 2024 (17:06 IST)
Photo Courtesy X
ಬೆಂಗಳೂರು: ಕೆ.ಎಚ್‌. ಮುನಿಯಪ್ಪ ಮತ್ತು ರಮೇಶ್ ಕುಮಾರ್ ಜೊತೆ ಮಾತನಾಡಿದ್ದೇನೆ. ಅವರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಎರಡೂ ಬಣಗಳಿಗೂ ಟಿಕೆಟ್ ಕೊಟ್ಟಿಲ್ಲ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದರು.

ಕೋಲಾರ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು, ಪಕ್ಷದಲ್ಲಿ ಶಿಸ್ತು ಬಹಳ ಮುಖ್ಯ. ಯಾರೇ ಶಿಸ್ತು ಉಲ್ಲಂಘಿಸಿದರೂ ಕ್ರಮ ಕೈಗೊಳ್ಳುತ್ತೇವೆ. ಶಿಸ್ತು ಉಲ್ಲಂಘನೆ ಮಾಡಿದವರೆಲ್ಲ ಈಗಾಗಲೇ ಕ್ಷಮೆ ಕೇಳಿದ್ದಾರೆ ಎಂದರು. ‌‌

ಶಾಸಕರು, ಸಚಿವರು ಯಾರೇ ಆದರೂ ಎಲ್ಲರೂ ಪಕ್ಷದ ತೀರ್ಮಾನಕ್ಕೆ ಬದ್ಧರಾಗಿರಾಗಿ ಕೆಲಸ ಮಾಡಬೇಕು. ಲೋಕಸಭೆ ಚುನಾವಣೆಯಲ್ಲಿ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುವುದೇ ಮುಖ್ಯ ಎಂದು ಹೇಳಿದರು.

ಕೋಲಾರಕ್ಕೆ ಹೈಕಮಾಂಡ್‌ ಟಿಕೆಟ್‌ ಘೋಷಿಸಿರುವ ಕೆ.ವಿ. ಗೌತಮ್ ಪಕ್ಷದ ಸಾಮಾನ್ಯ ಕಾರ್ಯಕರ್ತ, ಮಾಜಿ ಮೇಯರ್ ಪುತ್ರ. ಹೊಸ ಮುಖ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಣ್ಣ ವ್ಯಾಪಾರಿಗಳ ಹೋರಾಟಕ್ಕೆ ಬಿಜೆಪಿ ಬೆಂಬಲ: ವಿಜಯೇಂದ್ರ

ಗ್ಯಾರಂಟಿ ಯೋಜನೆಯಿಂದಲೇ ಕರ್ನಾಟಕ ತಲಾ ಆದಾಯದಲ್ಲಿ ನಂ 1 ಎಂದ ರಣದೀಪ್ ಸುರ್ಜೇವಾಲ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ದಾಖಲೆ ಬರೆದ ಬೆಳ್ಳಿ ಬೆಲೆ, ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

ಜಿಎಸ್ ಟಿ ನೋಟಿಸ್ ಕೊಡ್ತಿರೋದು ಕೇಂದ್ರವಲ್ಲ ರಾಜ್ಯ ಸರ್ಕಾರ: ಪ್ರಲ್ಹಾದ್ ಜೋಶಿ

ಮುಂದಿನ ಸುದ್ದಿ
Show comments