Webdunia - Bharat's app for daily news and videos

Install App

ಕಾಲಿವುಡ್ ನಟಿ ಮದುವೆ ಖರ್ಚು ವೆಚ್ಚ ಕೇಳಿದ್ರೆ ಅಚ್ಚರಿ..!!!

Webdunia
ಶನಿವಾರ, 16 ಜುಲೈ 2022 (14:12 IST)
ಮನೆ ಕಟ್ಟಿ ನೋಡು.. ಮದುವೆ ಮಾಡಿ ನೋಡು ಅನ್ನೋ ಮಾತಿದೆ. ಇಂದಿನ ಕಾಲದಲ್ಲಿ ಮನೆ ನಿರ್ಮಾಣ ಮತ್ತು ಮದುವೆ ಎಂಬುದು ಸುಲಭದ ಮಾತೇ ಅಲ್ಲ. ಅದಕ್ಕಾಗಿ ಸಾಕಷ್ಟು ಹಣ ಬೇಕು. ಬಡ ಜನರಿಗಂತೂ ಇದು ಕಷ್ಟದ ಹಾದಿ. ಏಕೆಂದರೆ, ಮದುವೆ ಎಂಬುದು ಇಂದು ಸಂಬಂಧದ ಬೆಸುಗೆಯಾಗುವ ಬದಲು ಪ್ರತಿಷ್ಠೆಯ ಪ್ರದರ್ಶನವಾಗಿಬಿಟ್ಟಿದೆ
ರಾಜಕಾರಣಿಗಳು ಹಾಗೂ ದೊಡ್ಡ ಸೆಲೆಬ್ರಿಟಿಗಳ ಮದುವೆಗಳಲ್ಲಂತೂ ಅದ್ಧೂರಿತನವೇ ಎದ್ದು ಕಾಣುತ್ತಿರುತ್ತದೆ. ಆದರೆ, ಕೆಲವೊಂದಿಷ್ಟು ಮಂದಿ ಸರಳವಾಗಿ ಮದುವೆ ಆಗಿ ಸಮಾಜಕ್ಕೆ ಮಾದರಿ ಆಗುತ್ತಾರೆ. ಹೀಗ್ಯಾಕೆ ಈ ವಿಚಾರ ಅನ್ನೋ ಪ್ರಶ್ನೆಗೆ ಉತ್ತರ ಮುಂದಿದೆ.
 
ಕಾಳಿವುಡ್ ನಟಿ ಇಂದ್ರಜಾ ಅವರ ಬಗ್ಗೆ ಎಲ್ಲರಿಗೂ ತಿಳಿಯದೇ ಇದ್ದರೂ ಒಂದಿಷ್ಟು ಮಂದಿಗಂತೂ ಅವರ ಬಗ್ಗೆ ಗೊತ್ತಿಲ್ಲ. ಒಂದು ಕಾಲದಲ್ಲಿ ಇಂದ್ರಜಾ ಟಾಪ್ ಹೀರೋಯಿನ್ ಆಗಿದ್ದರು. ತಮಿಳು, ತೆಲುಗು, ಮಲಯಾಳಂ ಮತ್ತು ಹಿಂದಿ ಭಾಷೆಯಲ್ಲಿ ನಟಿಸಿದ್ದಾರೆ. ಇವರು 2006ರಲ್ಲಿ ಉದ್ಯಮಿ ಮೊಹಮ್ಮದ್ ಅಬ್ಸರ್ ಎಂಬವರನ್ನು ಮದುವೆ ಆದರು. ಆ ಬಳಿಕ ಸಿನಿಮಾ ರಂಗದಿಂದ ಅಂತರ ಕಾಯ್ದುಕೊಂಡರು. ಅವರು ಇತ್ತೀಚೆಗೆ ಸಿನಿಮಾ ರಂಗದಲ್ಲಿ ತಮ್ಮ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದಾರೆ. ಟಿವಿ ಶೋ ಹಾಗೂ ಸಿನಿಮಾಗಳಲ್ಲಿ ಅವಕಾಶಗಳು ಹುಡುಕಿಕೊಂಡು ಬರುತ್ತಿವೆ.
 
ನಟಿ ಹಾಗೂ ಸಚಿವೆ ರೋಜಾ ಅವರು ಜಬರ್ದಸ್ತ್ ಶೋ ಅನ್ನು ಬಿಟ್ಟ ಬಳಿಕ ಆ ಸ್ಥಾನಕ್ಕೆ ಇಂದ್ರಜಾ ಅವರು ಬಂದಿದ್ದಾರೆ. ಶೋನ ಮುಖ್ಯ ಜಡ್ಜ್ ಆಗಿದ್ದಾರೆ. ಇತ್ತೀಚೆಗೆ ಇಂದ್ರಜಾ ಅವರು ಜಬರ್ದಸ್ತ್ ಶೋನಲ್ಲಿ ತಮ್ಮ ಮದುವೆ ಬಗ್ಗೆ ಮಾತನಾಡಿದ್ದಾರೆ. ಅದಕ್ಕೆ ಪ್ರೋಮೋವೊಂದು ಇತ್ತೀಚೆಗೆ ಬಿಡುಗಡೆಯಾಗಿದೆ. ನನ್ನದು ಲವ್ ಮ್ಯಾರೇಜ್. ನಮ್ಮ ಮದುವೆ ಕೇವಲ 13 ಮಂದಿ ಅತಿಥಿಗಳು ಬಂದಿದ್ದರು. ನಮ್ಮ ಮದುವೆ ಖರ್ಚಾಗಿದ್ದರೆ, ಕೇವಲ 7500 ಸಾವಿರ ರೂಪಾಯಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments