ಉಗ್ರಪ್ಪರನ್ನು ಬೆಂಬಲಿಸಿ ಎಂದ ಕೊಂಡಯ್ಯ

Webdunia
ಶನಿವಾರ, 20 ಅಕ್ಟೋಬರ್ 2018 (15:10 IST)
ಬಳ್ಳಾರಿ ಜಿಲ್ಲೆಯ ಸಮಸ್ಯೆಗಳಿಗೆ ಸ್ಪಂದಿಸುವ ಮತ್ತು ಕೇಂದ್ರ ಸರ್ಕಾರದಿಂದ ಸೂಕ್ತ ಸವಲತ್ತುಗಳನ್ನು ತರಬಲ್ಲ ಹಾಗೂ ಸಂಸತ್ತಿನಲ್ಲಿ ಜಿಲ್ಲೆಯ ಸಮಸ್ಯೆಗಳನ್ನು ಮಂಡಿಸಬಲ್ಲ ಉಗ್ರಪ್ಪ ನವರನ್ನು ಬೆಂಬಲಿಸಬೇಕು ‌ಎಂದು ಎಮ್.ಎಲ್.ಸಿ.ಕೆ.ಸಿ. ಕೊಂಡಯ್ಯ ಹೇಳಿದ್ದಾರೆ.

ಬಳ್ಳಾರಿ ನಗರದಲ್ಲಿ ಮಾತನಾಡಿದ ಅವರು, ಈ ಅನಗತ್ಯ  ಲೊಕಸಭಾ ಚುನಾವಣೆ  ನಡೆಯಲು ಶ್ರೀರಾಮುಲು ಕಾರಣರಾಗಿದ್ದು, ಒಂದು ಮತಗಟ್ಟೆಗೆ 65 ಸಾವಿರ ವೆಚ್ಚದಂತೆ ಒಟ್ಟು 8 ಕೋಟಿ ರೂ. ಜನರ ಹಣ ಪೋಲಾಗುತ್ತಲಿದೆ ಎಂದು ಆರೋಪಿಸಿದರು.
ಬಿಜೆಪಿಯಿಂದ ಶ್ರೀರಾಮುಲು ಅವರ ಸಹೋದರಿ ಶಾಂತ ಸಂಸತ್ ಗೆ ಆಯ್ಕೆಯಾಗಿ ಜಿಲ್ಲೆಯ ಅಭಿವೃದ್ಧಿ ಕಡೆಗೆ ಹೆಚ್ಚಿನ ಗಮನ ಹರಿಸಲಿಲ್ಲ. 1999 ರಲ್ಲಿ ಸೋನಿಯಾ ಗಾಂದಿ ಗೆದ್ದನಂತರ 3.300 ಕೋಟಿಗಳ ಸೋನಿಯಾ ಪ್ಯಾಕೇಜ್ ಬಂದ ನಂತರ ಜಿಲ್ಲೆಯಲ್ಲಿ ಅರೋಗ್ಯ, ಶಿಕ್ಷಣ, ಮೂಲಭೂತ ಸೌರ್ಕಗಳ ಜೊತೆ  ಬಳ್ಳಾರಿ ವಿದ್ಯುತ್ ಶಾಖೋತ್ಪನ ಕೇಂದ್ರ ಸ್ದಾಪನೆಯಾಯ್ತು ಎಂದರು.

ಜಿಲ್ಲೆಯಲ್ಲಿ ಆರು ಜನ ಕಾಂಗ್ರೆಸ್ ಶಾಸಕರು, ಇಬ್ಬರು ವಿಧಾನ ಪರಿಷತ್ ಸದಸ್ಯರು, ಒರ್ವ ರಾಜ್ಯಸಭಾ ಸದಸ್ಯ ಕಾಂಗ್ರೆಸ್ ಪಕ್ಷದಲ್ಲಿದ್ದು ಲೋಕಸಭಾ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸುವಂತೆ ಮನವಿ ಮಾಡಿದರು. 



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದನದಲ್ಲಿ ಎಂದಿನ ಖದರ್ ಇಲ್ಲ, ಡಿಕೆ ಶಿವಕುಮಾರ್ ಲೆಕ್ಕಾಚಾರವೇ ಬೇರೆ

Karnataka Weather: ಇಂದು ಭಾರೀ ಕುಸಿತ ಕಾಣಲಿದೆ ತಾಪಮಾನ, ಎಚ್ಚರ

ಮಿಸ್ಟರ್ ಕ್ಲೀನ್, ಸ್ಮಶಾನ ಭೂಮಿ, ಕೆರೆ ಅಂಗಳವನ್ನು ತಮ್ಮ ಹೆಸರಿಗೆ ಮಾಡಿಕೊಂಡದ್ದು ಹೇಗೆ

ಆರೋಗ್ಯದಲ್ಲಿ ಏರುಪೇರು, ವಿಶ್ರಾಂತಿಯಲ್ಲಿರುವ ಸಿದ್ದರಾಮಯ್ಯರನ್ನು ಭೇಟಿಯಾದ ಪುತ್ರ ಯತೀಂದ್ರ

ಎಐ ದುರ್ಬಳಕೆ ಬಗ್ಗೆ ಶ್ರೀಲೀಲಾ ಗರಂ, ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡ ನಟಿ

ಮುಂದಿನ ಸುದ್ದಿ
Show comments