Webdunia - Bharat's app for daily news and videos

Install App

ಗ್ರಾ ಪಂ ಹಾಲಿ ಅಧ್ಯಕ್ಷರ ಮುಂದುವರಿಕೆ ಮಾಡಿ ಎಂದ ಕೊಂಡಯ್ಯ

Webdunia
ಗುರುವಾರ, 14 ಮೇ 2020 (16:29 IST)
ಕೊರೊನಾ ವೈರಸ್ ಸೋಂಕು ಹಿನ್ನಲೆಯಲ್ಲಿ  ಗ್ರಾಮ ಪಂಚಾಯತಿಗಳಲ್ಲಿ ‌ಹಾಲಿ ಇರುವ ಅಧ್ಯಕ್ಷರು  ಮತ್ತು ಸದಸ್ಯರನ್ನು ಮುಂದಿನ ಚುನಾವಣೆವರೆಗೆ ಮುಂದುವರೆಸಬೇಕೆಂಬ ಆಗ್ರಹ ಕೇಳಿಬಂದಿದೆ.

ಸ್ಥಳೀಯ ಸಂಸ್ಥೆಗಳಿಂದ ಚುನಾಯಿತರಾಗಿರುವ  ವಿಧಾನ ಪರಿಷತ್ ಸದಸ್ಯರ ವೇದಿಕೆ ಸಂಚಾಲಕ  ಕೆ.ಸಿ. ಕೊಂಡಯ್ಯ ಅವರು  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ  ಕೆ.ಎಸ್.ಈಶ್ವರಪ್ಪ ಅವರನ್ನು ಪತ್ರ ಬರೆದು ಒತ್ತಾಯಿಸಿದ್ದಾರೆ.

ಗ್ರಾಮ ಪಂಚಾಯತಿಗಳ ಐದು ವರ್ಷದ ಆಡಳಿತ ಅವಧಿ ಈ ತಿಂಗಳು ಮುಗಿಯಲಿದೆ. ಪಂಚಾಯತ್ ರಾಜ್ ನಿಯಮಗಳಂತೆ ಹೊಸ ಸದಸ್ಯರ ಆಯ್ಕೆಗೆ ಚುನಾವಣೆ ನಡೆಸಬೇಕಿತ್ತು.

ಆದರೆ  ಕೋವಿಡ್-19 ಸೋಂಕು ಹಿನ್ನಲೆಯಲ್ಲಿ ಚುನಾವಣೆ ನಡೆಸುವುದು ಈಗ ಸೂಕ್ತವಲ್ಲ. ಅಧಿಕಾರಿಗಳು ಈಗಾಗಲೇ ಕೊರೋನಾ ಸಾಂಕ್ರಮಿಕದ ಪ್ರತಿಬಂಧಕ ಕಾರ್ಯದಲ್ಲಿ ನಿರತರಾಗಿರುವುದರಿಂದ ಹಾಗೂ ಹೊಸದಾಗಿ ರಚನೆಯಾದ ತಾಲೂಕುಗಳಿಗೆ ನೋಡಲ್ ಅಧಿಕಾರಿಗಳಾಗಿ ನೇಮಿಸಿರುವುದರಿಂದ ಅವರಿಗೆ ಹೆಚ್ಚಿನ ಕಾರ್ಯಭಾರದ ಜವಾಬ್ದಾರಿ ಇದೆ.

ಆದ್ದರಿಂದ ಅವರನ್ನು ಗ್ರಾಮಪಂಚಾಯತಿಗಳಿಗೆ ಆಡಳಿತಾಧಿಕಾರಿಗಳಾಗಿ ನೇಮಿಸಿದರೆ, ಅವರಿಂದ ಎಲ್ಲಾ ಜವಾಬ್ದಾರಿಗಳನ್ನು ನೋಡಿಕೊಳ್ಳುವುದ ಕಠಿಣವಾಗುತ್ತದೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮದ್ದೂರು ಪ್ರತಿಭಟನೆಯಲ್ಲಿ ಲಾಠಿ ಏಟು ತಿಂದು ಸುದ್ದಿಯಾಗಿದ್ದ ಮಹಿಳೆ ಮೇಲೆ ಬಿತ್ತು ಕೇಸ್, ಯಾಕೆ ಗೊತ್ತಾ

2017ರಲ್ಲಿ ಪೊಲೀಸ್ ಅಧಿಕಾರಿಯ ಕೊಲೆ ಯತ್ನ ಪ್ರಕರಣ: ಬಂಧಿತ ಆರೋಪಿ ಕೊನೆಗೂ ಅರೆಸ್ಟ್‌

ಬೆಂಗಳೂರಿನ ಶಿವಾಜಿನಗರ ಮೆಟ್ರೊ ನಿಲ್ದಾಣಕ್ಕೆ ಸೇಂಟ್ ಮೇರಿ ಹೆಸರು: ಮುಂಬೈನಲ್ಲಿ ಗುಡುಗಿದ ಫಡಣವೀಸ್‌

ಮದ್ದೂರಿನಲ್ಲಿ ಭಾಷಣ ಮಾಡಿದ ಬಿಜೆಪಿ ನಾಯಕ ಸಿಟಿ ರವಿ ಮೇಲೆ ಬಿತ್ತು ಕೇಸ್

ವಿಪತ್ತು ಪೀಡಿತ ಪ್ರದೇಶಗಳ ಸಮೀಕ್ಷೆಗೆ ಉತ್ತರಾಖಂಡಕ್ಕೆ ಬಂದಿಳಿದ ಪ್ರಧಾನಿ

ಮುಂದಿನ ಸುದ್ದಿ
Show comments