Webdunia - Bharat's app for daily news and videos

Install App

ಕೋರಮಂಗಲ ಪೊಲೀಸರ ಭರ್ಜರಿ ಕಾರ್ಯಾಚರಣೆ- ಖತರ್ನಾಕ್ ಕಳ್ಳರು ಅಂದರ್

Webdunia
ಸೋಮವಾರ, 24 ಅಕ್ಟೋಬರ್ 2022 (17:20 IST)
ನಗರದಲ್ಲಿ ಮೊಬೈಲ್ ಸ್ನ್ಯಾಚಿಂಗ್ ಮಾಡ್ತಿದ್ದ ಖತರ್ನಾಕ್ ಇಬ್ಬರು ಆರೋಪಿಗಳನ್ನ  ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ.ಸಜ್ಜದ್, ಅರುಣ್ ಬಂಧಿತ ಆರೋಪಿಗಳಾಗಿದ್ದು,ಒಂಟಿಯಾಗಿ ಓಡಾಡೋರನ್ನ ಟಾರ್ಗೆಟ್ ಮಾಡಿ ಮೊಬೈಲ್ ಕದಿಯುತ್ತಿದ್ರು.ಬಂಧಿತರಿಂದ 7ಲಕ್ಷ ಮೌಲ್ಯದ 40 ಮೊಬೈಲ್ ಗಳು ಜಪ್ತಿ ಮಾಡಲಾಗಿದೆ.ಬೇರೆ ಬೇರೆ ಠಾಣಾ ವ್ಯಾಪ್ತಿಗಳಲ್ಲೂ ಆರೋಪಿಗಳು ಕೈಚಳಕ ತೋರಿಸಿದ್ದಾರೆ.ಪುಟ್ಟೇನಹಳ್ಳಿ, ಮಡಿವಾಳ ಸೇರಿದಂತೆ ಹಲವು ಠಾಣಾ ವ್ಯಾಪ್ತಿಯಲ್ಲಿ ಕೈಚಳಕ ತೋರಿದ್ದಾರೆ.ಸದ್ಯ ಆರೋಪಿಗಳನ್ನ ಪೊಲೀಸರು ಬಂಧಿಸಿ ಹೆಚ್ಚಿನ ತನಿಖೆ ನಡೆಸ್ತಿದ್ದಾರೆ.ಕೋರಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 
ಮೆಕಾನಿಕ್ ಆಗಿದ್ದ ಆರೋಪಿ ಸಜ್ಜಾದ್ ಲಿಂಗಾರಾಜಪುರದಲ್ಲಿ ಮೆಕ್ಯಾನಿಕ್ ಶಾಪ್ ಇಟ್ಟುಕೊಂಡಿದ್ದ.ಸರ್ವಿಸ್ ಗೆ ಬಂದ ಬೈಕ್ ಗಳನ್ನು ಕಳ್ಳತನ ಮಾಡೋದಕ್ಕೆ ಬಳಸುತ್ತಿದ್ದ.ಕದ್ದ ಮೊಬೈಲ್ ಗಳನ್ನು ತಮಿಳುನಾಡು ಕಡೆ ಮಾರಾಟ ಮಾಡುತ್ತಿದ್ದ.ಪ್ರತಿಷ್ಠಿತ ಕಂಪನಿಯ ಮೊಬೈಲ್ ಗಳನ್ನು ಕಳವು ಮಾಡ್ತಿದ್ದ ಆರೋಪಿ ಎಂಬುದು ತಿಳಿದು ಬಂದಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ನೆಹರೂ ತಾತ ನಮ್ಗೆ ರಾಜಕೀಯವೇ ಹೇಳಿ ಕೊಟ್ಟಿಲ್ಲ

ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿ ಮೇಲೆ ಅತ್ಯಾಚಾರ, ರೇಪಿಸ್ಟ್‌ ಕೊನೆಗೂ ಅರೆಸ್ಟ್‌

ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ: ಸಾವಿನ ಹಿಂದೆ ಮುಸ್ಲಿಂ ಯುವಕನ ಕಿರುಕುಳ ಆರೋಪ

Viral Video:ರನ್ಯಾ ರಾವ್ ಪ್ಲ್ಯಾನ್‌ಗಿಂತಲೂ ಖತರ್ನಾಕ್ ಆಗಿ ಮದ್ಯದ ಬಾಟಲಿ ಎಗರಿಸಿದ ಮಹಿಳೆ, ನೋಡಿದ್ರೆ ಶಾಕ್ ಆಗ್ತೀರಾ

Viral Video:ಜನರನ್ನು ರಕ್ಷಣೆ ಮಾಡಬೇಕಿದ್ದ ಪೊಲೀಸ್‌ ಅನ್ನೇ ಕೈ ಹಿಡಿದು ನಡೆಸುವ ಸ್ಥಿತಿ, ಈ ರೀತಿಯಾದ್ರೆ ಏನ್‌ ಕತೆ

ಮುಂದಿನ ಸುದ್ದಿ
Show comments