ಸಿಎಂ ಕುಮಾರಸ್ವಾಮಿ ಗ್ರಾಮ ವಾಸ್ತವ್ಯದ ಕುರಿತು ಲೇವಡಿ ಮಾಡಿದ ಕೋಟಾ ಶ್ರೀನಿವಾಸ್ ಪೂಜಾರಿ

Webdunia
ಮಂಗಳವಾರ, 4 ಜೂನ್ 2019 (12:42 IST)
ಬೆಂಗಳೂರು : ಸಿಎಂ ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಹೂಡಲಿರುವುದರ ಕುರಿತು ಕೋಟಾ ಶ್ರೀನಿವಾಸ್ ಪೂಜಾರಿ ಲೇವಡಿ ಮಾಡಿದ್ದಾರೆ.




ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್​.ಡಿ. ಕುಮಾರಸ್ವಾಮಿ ಈ ರಾಜ್ಯದ ಮುಖ್ಯಮಂತ್ರಿಯಾಗಿ ಕುಡಿಯುವ ನೀರು, ಜಾನುವಾರುಗಳ ಮೇವು ಬ್ಯಾಂಕ್​ ನಿರ್ಮಾಣ ಮಾಡಿಲ್ಲ. ಬರ ಪರಿಸ್ಥಿತಿಯನ್ನು ಸರಿಯಾದ ನಿರ್ವಹಣೆ ಮಾಡಿಲ್ಲ. ರಾಜ್ಯದಲ್ಲಿ ಕಣ್ಣೆದುರೇ ಇಂತಹ ಅನೇಕ ಸಮಸ್ಯೆಗಳಿವೆ. ಇಂತಹ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ತೆಗೆದುಕೊಳ್ಳುವುದನ್ನು ಬಿಟ್ಟು ಗ್ರಾಮಗಳಿಗೆ ಹೋಗುವುದು ಹಾಸ್ಯಾಸ್ಪದವಲ್ಲವೆ ಎಂದು ವ್ಯಂಗ್ಯವಾಡಿದ್ದಾರೆ.


ಅಪರೇಷನ್ ಕಮಲದ ಬಗ್ಗೆ ಮಾತನಾಡಿದ ಅವರು, ಅಧಿಕಾರಕ್ಕಾಗಿ ಎರಡೂ ಪಕ್ಷಗಳು ಒಂದಾಗಿವೆ. ಮೈತ್ರಿಯಲ್ಲಿ ಅವರಲ್ಲೇ ಯಾರೊಬ್ಬರಿಗೂ ಸಮಾಧಾನವಿಲ್ಲ. ಹೊಂದಾಣಿಕೆ ಕೊರತೆಯಿಂದಲೇ ದೇವೇಗೌಡ ಮತ್ತು ಖರ್ಗೆ ಸೋಲನುಭವಿಸಿದ್ದಾರೆ. ಸಮ್ಮಿಶ್ರ ಸರ್ಕಾರ ಬಹಳ ದಿನ ಉಳಿಯಲ್ಲ. ಹೀಗಾಗಿ ನಾವು ಅಪರೇಷನ್ ಕಮಲ ಮಾಡುವ ಪ್ರಶ್ನೆಯೇ ಉದ್ಭವವಾಗಲ್ಲ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಶಬರಿಮಲೆಯಲ್ಲಿ ಭಕ್ತರಿಗೆ ತೊಂದರೆ, ಕೇರಳ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡ ಅಣ್ಣಾಮಲೈ

ಜೆಡಿಎಸ್‌ನಲ್ಲಿಯೇ ಇರುತ್ತಿದ್ದರೆ ದೇವೇಗೌಡ, ಅವರ ಮಕ್ಕಳು ಸಿಎಂ ಆಗಕ್ಕೆ ಬಿಡ್ತಿರ್ಲಿಲ್ಲ: ಸಿದ್ದರಾಮಯ್ಯ

ದೆಹಲಿ ವಿಮಾನವೇರಿದ ಡಿಕೆಶಿ, ಶಾಸಕರನ್ನು ಇಲ್ಲೇ ಕಟ್ಟಿಹಾಕಲು ಸಿಎಂ ಮಾಸ್ಟರ್ ಪ್ಲಾನ್‌

ದೆಹಲಿ, ಶಿಕ್ಷಕರ ಇದೇ ನಡವಳಿಕೆಯಿಂದ ಮಗ ಪ್ರಾಣ ಕಳೆದುಕೊಂಡ

ಮುಂದಿನ ಸುದ್ದಿ
Show comments