Webdunia - Bharat's app for daily news and videos

Install App

ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆಗೆ ತಿರುಗೇಟು

Webdunia
ಸೋಮವಾರ, 23 ಜುಲೈ 2018 (16:18 IST)
ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆಗೆ ಮಾಜಿ ಸಚಿವ ಆನಂದ್ ಅಸ್ನೋಟಿಕರ್ ತಿರುಗೇಟು ನೀಡಿದ್ದಾರೆ.  ಪರೇಶ್ ಮೇಸ್ತ್ ವಿಷಯದಲ್ಲಿ ವಿನಾಕಾರಣ ರಾಜಕೀಯ ನಡೆಯುತ್ತಿದೆ. ಪರೇಶ್ ಮೇಸ್ತ್ ತಂದೆ ರಾಜಕೀಯ ಪಕ್ಷದ ವೇದಿಕೆಯಲ್ಲಿ ಗುರುತಿಸಿಕೊಳ್ಳುವಂತೆ ಮಾಡಿದ್ದು ಬಿ.ಜೆ.ಪಿ. ಹೀಗಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ರಾಜಕಾರಣ ಮಾಡಬೇಡಿ ಎಂದು ಸುದ್ದಿಗೋಷ್ಠಿಯಲ್ಲಿ  ಮಾಜಿ ಸಚಿವ ಆನಂದ್ ಅಸ್ನೋಟಿಕರ್ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.  

ಉತ್ತರಕನ್ನಡ ಜಿಲ್ಲೆ ಶಾಂತಿಯುತವಾದ ಜಿಲ್ಲೆ. ಶಾಂತಿಕೆಡಿಸುವ ಕೆಲಸ ಮಾಡಬೇಡಿ. ಪರೇಶ್ ಮೇಸ್ತ್ ವಿಚಾರದಲ್ಲಿ ಕಳೆದ ಸರ್ಕಾರ ಸಿಬಿಐ ವಹಿಸಿದ್ದರೂ ಅದನ್ನ ಕಾಳಜಿ ವಹಿಸದೇ ಇರುವುದು ಕೇಂದ್ರ ಸರ್ಕಾರ. ಪರೇಶ ಪ್ರಕರಣದಲ್ಲಿ ಅಮಾಯಕರ ಮೇಲೆ ಪ್ರಕರಣ ದಾಖಲಾಗಿದೆ ಸರಕಾರದ ಮೂಲಕ ಕೇಸ್ ವಜಾಗೊಳಿಸುವ ಕೆಲಸ ಮಾಡುತ್ತೇನೆ ಎಂದರು.

ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿಯವರ ಮೇಲೆ ಗೌರವವಿದೆ ಅದನ್ನ ಉಳಿಸಿಕೊಳ್ಳಬೇಕು ಎಂದೂ ಅಸ್ನೋಟಿಕರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments