Webdunia - Bharat's app for daily news and videos

Install App

ಉಡುಪಿ ಕಾಲೇಜಿನ ವಿಡಿಯೋ ಚಿತ್ರೀಕರಣವನ್ನ ಗಂಭೀರವಾಗಿ ತೆಗೆದುಕೊಳ್ಳುವಂತೆ ಆಗ್ರಹ

Webdunia
ಭಾನುವಾರ, 30 ಜುಲೈ 2023 (18:45 IST)
ಉಡುಪಿ ಕಾಲೇಜಿನಲ್ಲಿ ನಡೆದ ವಿಡಿಯೋ ಚಿತ್ರೀಕರಣ ಪ್ರಕರಣ ಗಂಭೀರವಾಗಿದ್ದು,6,7 ತಿಂಗಳಿನ ಹಿಂದೆ ನಡೆದಿದ್ದ ಈ ಘಟನೆ ಒಬ್ಬ ವಿಧ್ಯಾರ್ಥಿನಿ ಈ ರೀತಿ ಘಟನೆ ನಡೆದಿದೆ ಅಂತ ಹೇಳಿದ್ರೆ ಅವಳ ಮೇಲೆ ಕೇಸ್ ಹಾಕಲಿಕ್ಕೆ ಸರ್ಕಾರ ಮುಂದಾಗಿದೆ.ಇನ್ನೂ ಮೊಬೈಲ್ ಗಳು ಬದಲಾವಣೆ ಆಗ್ತಾನೆ ಇರುತ್ತವೆ.ಈ ಹಿನ್ನಲೆ ಪ್ರಕರಣದ ಹಿಂದೆ ಅಂತರಾಜ್ಯ ಕಿಡಗೇಡಿಗಳ ಕೈವಾಡ ವಿದೆಯಾ ಎಂಬ ಅನುಮಾನ ಕಾಡುತ್ತಿದೆ.ಆದ್ದರಿಂದ ಈ ಪ್ರಕರಣವನ್ನ ಎನ್ ಐ ಗೆ ಕೊಡಬೇಕು ಎಂದು ಸರ್ಕಾರಕ್ಕೆ  ಮಾಜಿ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಆಗ್ರಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments