Select Your Language

Notifications

webdunia
webdunia
webdunia
webdunia

ಗೃಹ ಸಚಿವ ಪರಮೇಶ್ವರ್ ಹೇಳಿಕೆಗೆ ಕೋಟಾ ಶ್ರೀನಿವಾಸ್ ಪೂಜಾರಿ ಟಾಂಗ್

ಗೃಹ ಸಚಿವ ಪರಮೇಶ್ವರ್ ಹೇಳಿಕೆಗೆ ಕೋಟಾ ಶ್ರೀನಿವಾಸ್ ಪೂಜಾರಿ ಟಾಂಗ್
bangalore , ಗುರುವಾರ, 20 ಜುಲೈ 2023 (18:18 IST)
ನಿನ್ನೆ ಬೆಂಗಳೂರಲ್ಲಿ ಶಂಕಿತ ಉಗ್ರರು ಸಿಕ್ಕಿರುವ ಹಿನ್ನಲೆ ಅವರನ್ನು ಭಯೋತ್ಪಾದಕರು ಅಂತ ಕರೆಯೋಕೆ ಆಗಲ್ಲ ಅಂತ ಗೃಹ ಸಚಿವ ಪರಮೇಶ್ವರ್ ಹೇಳ್ತಾರೆ.ಈಗಾಗಲೇ ಅವರು ಉಗ್ರ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಮಾಹಿತಿ ಇದೆ.ಉಗ್ರ ಚಟುವಟಿಕೆ ನಡೆಸುವ ಸಾಧ್ಯತೆ ಇತ್ತು ಎಂಬ ಮಾಹಿತಿ ಸಾರ್ವಜನಿಕವಾಗಿ ಗೊತ್ತಾಗಿದೆ.ಆದರೆ ಗೃಹ ಸಚಿವ ಪರಮೇಶ್ವರ್ ಅವರನ್ನು ಭಯೋತ್ಪಾದಕರು ಅಂತ ಈಗಲೇ ಹೇಳೋಕೆ ಆಗಲ್ಲ ಅಂತಾರೆ.ಇದೊಂದು ಹಾಸ್ಯಾಸ್ಪದ.ಹಾಗಾದ್ರೆ ಇವ್ರು ಸರ್ಕಾರದ ಮೊಮ್ಮಕಳಾ..? ಅಂತಾ ಕೋಟಾ ಶ್ರೀನಿವಾಸ್ ಪೂಜಾರಿ ವ್ಯಂಗ್ಯವಾಡಿದ್ದಾರೆ.
 
ಇನ್ನೂ ಪರಿಷತ್ ನಲ್ಲಿ ಇಂದು ಬಿಜೆಪಿ ಸದಸ್ಯರು ಭಾಗಿಯಾಗುವ ವಿಚಾರವಾಗಿ ಈಗಾಗಲೇ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ.ಸಭೆ ಬಳಿಕ ಏನು ತೀರ್ಮಾನ ಕೈಗೊಳ್ಳುತ್ತಾರೆ ನೋಡುತ್ತೇವೆ ಎಂದು ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ಸರ್ಕಾರ ಬಂದ ಮೇಲೆ ರಾಜ್ಯಕ್ಕೆ ಬರ ಬಂದಿದೆ- ಸಿ.ಟಿ‌ ರವಿ