ಗೃಹ ಸಚಿವ ಪರಮೇಶ್ವರ್ ಹೇಳಿಕೆಗೆ ಕೋಟಾ ಶ್ರೀನಿವಾಸ್ ಪೂಜಾರಿ ಟಾಂಗ್

Webdunia
ಗುರುವಾರ, 20 ಜುಲೈ 2023 (18:18 IST)
ನಿನ್ನೆ ಬೆಂಗಳೂರಲ್ಲಿ ಶಂಕಿತ ಉಗ್ರರು ಸಿಕ್ಕಿರುವ ಹಿನ್ನಲೆ ಅವರನ್ನು ಭಯೋತ್ಪಾದಕರು ಅಂತ ಕರೆಯೋಕೆ ಆಗಲ್ಲ ಅಂತ ಗೃಹ ಸಚಿವ ಪರಮೇಶ್ವರ್ ಹೇಳ್ತಾರೆ.ಈಗಾಗಲೇ ಅವರು ಉಗ್ರ ಚಟುವಟಿಕೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಮಾಹಿತಿ ಇದೆ.ಉಗ್ರ ಚಟುವಟಿಕೆ ನಡೆಸುವ ಸಾಧ್ಯತೆ ಇತ್ತು ಎಂಬ ಮಾಹಿತಿ ಸಾರ್ವಜನಿಕವಾಗಿ ಗೊತ್ತಾಗಿದೆ.ಆದರೆ ಗೃಹ ಸಚಿವ ಪರಮೇಶ್ವರ್ ಅವರನ್ನು ಭಯೋತ್ಪಾದಕರು ಅಂತ ಈಗಲೇ ಹೇಳೋಕೆ ಆಗಲ್ಲ ಅಂತಾರೆ.ಇದೊಂದು ಹಾಸ್ಯಾಸ್ಪದ.ಹಾಗಾದ್ರೆ ಇವ್ರು ಸರ್ಕಾರದ ಮೊಮ್ಮಕಳಾ..? ಅಂತಾ ಕೋಟಾ ಶ್ರೀನಿವಾಸ್ ಪೂಜಾರಿ ವ್ಯಂಗ್ಯವಾಡಿದ್ದಾರೆ.
 
ಇನ್ನೂ ಪರಿಷತ್ ನಲ್ಲಿ ಇಂದು ಬಿಜೆಪಿ ಸದಸ್ಯರು ಭಾಗಿಯಾಗುವ ವಿಚಾರವಾಗಿ ಈಗಾಗಲೇ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಸಭೆ ನಡೆಯುತ್ತಿದೆ.ಸಭೆ ಬಳಿಕ ಏನು ತೀರ್ಮಾನ ಕೈಗೊಳ್ಳುತ್ತಾರೆ ನೋಡುತ್ತೇವೆ ಎಂದು ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಯೋತ್ಪಾದನಾ ಜಾಲ ಹಿನ್ನೆಲೆ: ಅನಂತ್‌ನಾಗ್‌ನ ವೈದ್ಯರ ಮನೆ ಮೇಲೆ ಸಿಐಕೆ ದಾಳಿ

ಅಣ್ಣ ಶಿವಕುಮಾರ್ ಸಿಎಂ ಆಗುವ ಭವಿಷ್ಯದ ಬಗ್ಗೆ ಡಿಕೆ ಸುರೇಶ್ ಹೇಳಿದ್ದೇನು ಗೊತ್ತಾ

ಧರ್ಮಸ್ಥಳ ಬುರುಡೆ ಕೇಸ್‌ನಲ್ಲಿ ಮಹತ್ವದ ಬೆಳವಣಿಗೆ

Karnataka Weather:ಕರಾವಳಿಯಲ್ಲಿ ಮಳೆ ನಿರೀಕ್ಷೆ, ಉತ್ತರ ಕರ್ನಾಟಕದಲ್ಲಿ ಶೀತಗಾಳಿ ಸಾಧ್ಯತೆ

ಡಾ ಸಿಎನ್ ಮಂಜುನಾಥ್ ಪ್ರಕಾರ ಬಿಪಿ ಇರುವವರು ಇದೊಂದು ತಪ್ಪು ಮಾಡಬಾರದು

ಮುಂದಿನ ಸುದ್ದಿ
Show comments