Webdunia - Bharat's app for daily news and videos

Install App

ರಾಜ್ಯದಲ್ಲಿ ಕೆಲವರಿಗೆ ಟಿಕೆಟ್ ಕೈತಪ್ಪುತ್ತದೆ ಎಂದು ಪರೋಕ್ಷವಾಗಿ ಹೇಳಿದ ಕೋಟಾ ಶ್ರೀನಿವಾಸ್ ಪೂಜಾರಿ

Webdunia
ಗುರುವಾರ, 8 ಡಿಸೆಂಬರ್ 2022 (17:13 IST)
ಗುಜರಾತ್ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಪಡೆದಿದೆ.ಹಿಮಾಚಲ ಪ್ರದೇಶದಲ್ಲಿ ನಾವು ಅಧಿಕಾರಕ್ಕೆ ಬರುತ್ತೇವೆಂಬ ವಿಶ್ವಾಸ ಇದೆ ಎಂದು ಮಲ್ಲೇಶ್ವರಂ ಬಿಜೆಪಿ ಕಛೇರಿಯಲ್ಲಿ ಸಚಿವ ಕೋಟಾ ಶ್ರಿನಿವಾಸ ಪೂಜಾರಿ ಹೇಳಿದ್ದಾರೆ.
 
ಇಡೀ ದೇಶದಲ್ಲಿ ಭಾರತೀಯ ಜನತಾ ಪಕ್ಷದ ಪರವಾದ ಅಲೆ ಎದ್ದಿದೆ.ಗುಜರಾತ್ ಮಾದರಿಯಲ್ಲೇ ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷ ಗೆಲ್ಲುತ್ತದೆ.ಪಕ್ಷದ ಗೆಲುವಿಗೆ ಕೆಲಸ ಮಾಡಿದ ಎಲ್ಲಾ ಕಾರ್ಯಕರ್ತರು, ಮತದಾರರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಹೇಳಿದ್ರು.ಅಲ್ಲದೇ ಗುಜರಾತ್ ಮಾದರಿಯಲ್ಲಿ ರಾಜ್ಯದಲ್ಲಿ ಟಿಕೆಟ್ ಹಂಚಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ್ದು,ಆ ಶ್ರಮದ ಸಾರ್ಥಕತೆಯನ್ನು ಕರ್ನಾಟಕದಲ್ಲಿ ನೀವು ಕಾಣಲಿದ್ದೀರಿ.ಚುನಾವಣೆಯಲ್ಲಿ ಯಾರಿಗೆ ಟಿಕೆಟ್ ಕೊಡಬೇಕೆಂದು ಹೈಕಮಾಂಡ್ ತೀರ್ಮಾನ ಮಾಡುತ್ತೆ.ಪರೋಕ್ಷವಾಗಿ ರಾಜ್ಯದಲ್ಲಿ ಕೆಲವರಿಗೆ ಟಿಕೆಟ್ ಕೈತಪ್ಪುತ್ತದೆ ಎಂದು ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments