Webdunia - Bharat's app for daily news and videos

Install App

ಬಡವರ ಪರ ನಿಂತ ಕೋಟ ಶ್ರೀನಿವಾಸ ಪೂಜಾರಿ

Webdunia
ಭಾನುವಾರ, 14 ಅಕ್ಟೋಬರ್ 2018 (15:42 IST)
ಸರ್ಕಾರಿ ಜಾಗದಲ್ಲಿ ಕೂತವರ ಮನೆ ತೆರವಿಗೆ ಆದೇಶ ಹಿನ್ನೆಲೆಯಲ್ಲಿ ಮನೆ ಒಡೆದರೆ ಸಾಮೂಹಿಕ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬಡ ಕುಟುಂಬಗಳು ಕಣ್ಣೀರಿಟ್ಟಿವೆ.

ಉಡುಪಿ ಜಿಲ್ಲೆ ಕುಂದಾಪುರದ ಕಾಳಾವರ ದೇವಸ್ಥಾನ ಬೆಟ್ಟುವಿನಲ್ಲಿನ ಮನೆಗಳು ಇವಾಗಿವೆ. ಆದೇಶದಿಂದಾಗಿ ಬಡ ಕುಟುಂಬಗಳು ಕಂಗಾಲಾಗಿವೆ. ನಿವೇಶನ ರಹಿತರ ಏಳು ಮನೆಗಳು ಇವಾಗಿದ್ದು, ಮನೆ ಒಡೆದರೆ ಸಾಮೂಹಿಕ ಆತ್ಮಹತ್ಯೆಯ ಎಚ್ಚರಿಕೆ ನೀಡಲಾಗಿದೆ.

ನಮ್ಮನ್ನು ಕೊಂದು ಬಳಿಕ ಮನೆ ಕೆಡವಿ ಎಂದು ಕುಟುಂಬದವರು ಹೇಳಿದ್ದಾರೆ. ಮಾಧ್ಯಮಗಳ ಮುಂದೆ ಕಣ್ಣೀರಿಟ್ಟ ಬಡ ಕುಟುಂಬಗಳು, ತಮ್ಮ ಮನವಿ ಪುರಸ್ಕರಿಸುವಂತೆ ಕೋರಿದ್ದಾರೆ. ಹೀಗಾಗಿ ಬಡವರ ಪರವಾಗಿ ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ನಿಂತಿದ್ದಾರೆ.  ಬಡವರ ಮನೆ ಮುಟ್ಟಿದ್ರೆ ಸುಮ್ಮನಿರಲ್ಲ ಎಂದಿರುವ ಕೋಟ, ಜಿಲ್ಲೆಯಲ್ಲಿ ಅಧಿಕಾರಿಗಳದ್ದೇ ದರ್ಬಾರ್ ಆಗಿದೆ.

ಸರಕಾರ ಆಡಳಿತ ನಡೆಸ್ತಿಲ್ಲ, ಅಧಿಕಾರಿಗಳೇ ನಡೆಸ್ತಿದ್ದಾರೆ. ಈ ಅವ್ಯವಸ್ಥೆ ಬಗ್ಗೆ ಸಿಎಂಗೆ ಪ್ರಶ್ನಿಸುವೆ ಎಂದಿದ್ದಾರೆ. ಅಧಿಕಾರಿಗಳಿಗೆ ಕೊಡುವಲ್ಲಿ ಉತ್ತರ ಕೊಡುತ್ತೇವೆ ಎಂದೂ ಹೇಳಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments