Webdunia - Bharat's app for daily news and videos

Install App

ಪಾಕ್ ಮೇಲೆ ಎಲ್ಲಿ ಯುದ್ಧ ಮಾಡಿದ್ರು ಎಂದ ಕೈ ಶಾಸಕ: ನೀವೇ ನಿಜವಾದ ದುಷ್ಮನ್ ಗಳು ಎಂದ ನೆಟ್ಟಿಗರು

Krishnaveni K
ಶುಕ್ರವಾರ, 16 ಮೇ 2025 (11:48 IST)
ಬೆಂಗಳೂರು: ಪಾಕಿಸ್ತಾನ ಮೇಲೆ ಎಲ್ಲಿ ಯುದ್ಧ ಮಾಡಿದ್ರು? ಸಮ್ನೇ ನಾಲ್ಕು ಫ್ಲೈಟ್ ಹಾರಿಸಿದ್ರೆ ಸಾಕಾ ಎಂದು ಪ್ರಶ್ನೆ ಮಾಡಿರುವ ಕೈ ಶಾಸಕ ಕೊತ್ತೂರು ಮಂಜುನಾಥ್ ವಿರುದ್ಧ ನೆಟ್ಟಿಗರು ಹರಿಹಾಯ್ದಿದ್ದಾರೆ.
 

ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ನಡೆಸಿ ಉಗ್ರರನ್ನು ಸದೆಬಡಿತ್ತು. ಪಾಕಿಸ್ತಾನ ನೆಲದಲ್ಲಿ ಅಡಗಿಕೊಂಡಿದ್ದ ಉಗ್ರರ ಮಾರಣ ಹೋಮ ನಡೆಸಿದ್ದಕ್ಕೆ ಇಡೀ ದೇಶವೇ ಸೈನ್ಯವನ್ನು ಕೊಂಡಾಡಿತ್ತು. ಆದರೆ ಕೆಲವು ರಾಜಕೀಯ ನಾಯಕರು ಇದರಲ್ಲೂ ಹುಳುಕು ಹುಡುಕುವ ಕೆಲಸ ಮಾಡುತ್ತಿದ್ದಾರೆ.

ಕಾಂಗ್ರೆಸ್ ಶಾಸಕ ಮಂಜುನಾಥ್ ಕೂಡಾ ಇಂತಹದ್ದೇ ಹೇಳಿಕೆ ನೀಡಿದ್ದಾರೆ. ಕೇಂದ್ರ ಸರ್ಕಾರವನ್ನು ಟೀಕಿಸುವ ಭರದಲ್ಲಿ ಭಾರತೀಯ ಸೇನೆಗೇ ಅವಮಾನ ಮಾಡುವಂತಹ ಹೇಳಿಕೆ ನೀಡಿದ್ದಾರೆ. ಅವರ ಹೇಳಿಕೆಗೆ ನೆಟ್ಟಿಗರು ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೇಶದ ನಿಜವಾದ ದುಷ್ಮನ್ ಗಳು ನಿಮ್ಮಂಥವರೇ ಎಂದಿದ್ದಾರೆ. ನಿಮಗೆಲ್ಲಾ ಮತಿಭ್ರಮಣೆ ಆಗಿದೆಯಾ? ನಮ್ಮ ಸೈನಿಕರ ಶಕ್ತಿಯನ್ನೇ ಅನುಮಾನಿಸುವ ನಿಮಗೆಲ್ಲಾ ಏನು ಹೇಳಬೇಕು ಎಂದು ನೆಟ್ಟಿಗರು ಕಿಡಿ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೆಚ್ಚುತ್ತಿರುವ ಪ್ರಕರಣಗಳ ಮಧ್ಯೆ ಜಯದೇವ್‌ಗೆ ರೋಗಿಗಳ ಸಂಖ್ಯೆ ಹೆಚ್ಚಳ: ಹೆಚ್ಚುವರಿ ತಜ್ಞ ವೈದ್ಯರ ನಿಯೋಜನೆ

ವೈಜ್ಞಾನಿಕ ಸಾಧನೆಯನ್ನು ಅಪಮಾನಿಸುವ ಮುಖ್ಯಮಂತ್ರಿ ಕ್ಷಮೆ ಕೇಳಲಿ: ಪ್ರಲ್ಹಾದ್ ಜೋಶಿ

ಪ್ರವೀಣ್ ನೆಟ್ಟಾರು ಪ್ರಕರಣ: ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ

ಹಿಮಾಚಲ ಪ್ರದೇಶದಲ್ಲಿ ವರುಣನ ಅಬ್ಬರಕ್ಕೆ 37 ಸಾವು, 400ಕೋಟಿ ನಷ್ಟ

ವಿಮಾನದಲ್ಲಿ ಸಹಪ್ರಯಾಣಿಕನ ಮೂತಿಗೆ ಗುದ್ದಿದ ವ್ಯಕ್ತಿ: ಭಾರತ ಮೂಲದ ಪ್ರಯಾಣಿಕ ಅರೆಸ್ಟ್‌

ಮುಂದಿನ ಸುದ್ದಿ
Show comments