Webdunia - Bharat's app for daily news and videos

Install App

ಕೋವಿಡ್ -19 ಲಸಿಕೆ ವಿಶೇಷ ಜಾಗೃತಿ ಅಭಿಯಾನಕ್ಕೆ ಚಾಲನೆ

Webdunia
ಸೋಮವಾರ, 11 ಅಕ್ಟೋಬರ್ 2021 (20:58 IST)
bbmp
ನಗರದಲ್ಲಿ ಲಸಿಕಾ ಪ್ರಮಾಣವನ್ನು ಮತ್ತಷ್ಟು ಹೆಚ್ಚಿಸಲು ಪಾಲಿಕೆಯ ಜೊತೆ ಕೇರ್ ಇಂಡಿಯಾ ಸಂಸ್ಥೆಯು ಕೈಜೋಡಿಸಿ ಪಾಲಿಕೆ ವ್ಯಾಪ್ತಿಯ 27 ವಿಧಾನಸಭಾ ಕ್ಷೇತ್ರಗಳಿಗೂ ಎರಡು ಆಟೋಗಳಂತೆ 54 ಆಟಗಳಲ್ಲಿ ಎರಡು ದಿನಗಳ ಕಾಲ(ದಿನಾಂಕ: 12-10-21 ಹಾಗೂ 13-10-21) ಧ್ವನಿವರ್ಧಕಗಳ ಮೂಲಕ ಉಚಿತವಾಗಿ ಜಾಗೃತಿ ಮೂಡಿಸಲಾಗುತ್ತದೆ. ಆ ಬಳಿಕ ಪಾಲಿಕೆ ವತಿಯಿಂದ ಲಸಿಕೆ ಪಡೆಯದ ಸ್ಥಳಗಳಲ್ಲಿ ಆಟೋಗಳಲ್ಲಿ ಧ್ವನಿವರ್ದಕಗಳ ಮೂಲಕ ಜಾಗೃತಿ ಮೂಡಿಸಲು ನಿರ್ಧಾರ ಕೈಗೊಳ್ಳಲಾಗುತ್ತದೆ. 
 
ಕೇರ್ ಇಂಡಿಯಾ ಸಂಸ್ಥೆಯು ಆಟೋಗಳು ಹಾಗೂ ಧ್ವನಿವರ್ಧಕಗಳ ವ್ಯವಸ್ಥೆ ಮಾಡಲಾಗಿದೆ. ನಗರದಲ್ಲಿ ಇದುವರೆಗೆ 1,23,81,231 ರಷ್ಟು ಡೋಸ್ ಲಸಿಕೆ ನೀಡಲಾಗಿದೆ. ಈ ಪೈಕಿ 77,99,098(ಶೇ. 86 ರಷ್ಟು) ಮಂದಿಗೆ ಮೊದಲ ಡೋಸ್ ಹಾಗೂ 45,82,133(ಶೇ. 50 ರಷ್ಟು) ಮಂದಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. ಲಸಿಕಾಕರಣ ಪ್ರಮಾಣವನ್ನು ಮತ್ತಷ್ಟು ಹೆಚ್ಚಿಸುವ ಸಲುವಾಗಿ ಆಯಾ ವಾರ್ಡ್ ವ್ಯಾಪ್ತಿಯ ಬ್ಲಾಕ್ ಹಾಗೂ ಲೇನ್ ಮಟ್ಟದಲ್ಲಿ ಲಸಿಕೆ ನೀಡಲಾಗುತ್ತಿದ್ದು, ಲಸಿಕೆ ಪಡೆಯದವವರು ಪಾಲಿಕೆಯ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಲಸಿಕಾ ಕೇಂದ್ರಗಳಿಗೆ ಭೇಟಿ ನೀಡಿ ಲಸಿಕೆ ಪಡೆಯಬಹುದು. 
 
ಈ ವೇಳೆ ವಿಶೇಷ ಆಯುಕ್ತರು(ಆರೋಗ್ಯ) ಡಿ.ರಂದೀಪ್, ಮುಖ್ಯ ಆರೋಗ್ಯಾಧಿಕಾರಿ ಡಾ. ವಿಜೇಂದ್ರ ಹಾಗೂ ಇನ್ನಿತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments