ಕೋವಿಡ್ ಹಲವು ಅಲೆಗಳು ಬರಬಹುದು : ಸುಧಾಕರ್

Webdunia
ಬುಧವಾರ, 16 ಮಾರ್ಚ್ 2022 (18:51 IST)
ಬೆಂಗಳೂರು : ಕೋವಿಡ್ ಸಂಪೂರ್ಣವಾಗಿ ಹೋಗಿಲ್ಲ. ಆದರೆ ಲಸಿಕಾಕರಣದಿಂದ ನಿಯಂತ್ರಣ ಮಾಡಲಾಗಿದೆ.
 
ಕೊರೊನಾ ನಿಯಂತ್ರಣದಲ್ಲಿ ಸಾಗಬೇಕಾದ ಹಾದಿ ಇನ್ನೂ ದೂರವಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಸಂಸ್ಥೆಯಲ್ಲಿ, 12 ರಿಂದ 14 ವರ್ಷದೊಳಗಿನ ಅರ್ಹ ಮಕ್ಕಳಿಗೆ ಕೋರ್ಬಿವ್ಯಾಕ್ಸ್ ಲಸಿಕೆ ಹಾಗೂ 60 ವರ್ಷ ಮೇಲ್ಪಟ್ಟವರಿಗೆ ಮುನ್ನೆಚ್ಚರಿಕೆ ಲಸಿಕಾಕರಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು,

ಕೇಂದ್ರ ಸರ್ಕಾರ ಈ ಲಸಿಕೆ ಮೂಲಕ ಪೋಷಕರ ಆತಂಕ ದೂರ ಮಾಡುತ್ತಿದೆ. 12 ರಿಂದ 14 ವರ್ಷ ಮಕ್ಕಳು ಈ ಲಸಿಕೆ ತೆಗೆದುಕೊಂಡರೆ ಕೊರೊನಾ ವಿರುದ್ಧ ಹೋರಾಡಲು ಶಕ್ತಿ ಪಡೆಯಬಹುದು. ರಾಜ್ಯದಲ್ಲಿ 20 ಲಕ್ಷ ಮಕ್ಕಳಿಗೆ ಈ ಲಸಿಕೆ ನೀಡಲಾಗುವುದು.

ಸರ್ಕಾರದ ಕ್ರಮಗಳಿಗೆ ಪೋಷಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ತಿಳಿಸಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಿಡ್‌ನೈಟ್ ಹಂಚಿಕೊಂಡ ವಿಡಿಯೋಗೆ ಸಿಕ್ಕಾ ಪ್ರತಿಕ್ರಿಯೆಗೆ ಪ್ರಧಾನಿ ಮೋದಿ ಥ್ಯಾಂಕ್ಸ್‌

ಪ್ರಶ್ನೆ ಪತ್ರಿಕೆ ಸೋರಿಕೆ ತಡೆಗೆ ಕಠಿಣ ಕಾನೂನು, ತಿಳಿದುಕೊಳ್ಳಬೇಕಾದ ಅಂಶ ಇಲ್ಲಿದೆ

NEET ಪ್ರಶ್ನೆಪತ್ರಿಕೆ ವಿವಾದ: 47ಅಧಿಕಾರಿಗಳ ವಜಾ, ಮಹತ್ವದ ಬೆಳವಣಿಗೆ

ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ ಮಾಡಲು ನಿಜ ಕಾರಣವೇನು: ಶಾಕಿಂಗ್ ವಿಡಿಯೋ ಬಿಡುಗಡೆ ಮಾಡಿದ ದೆಹಲಿ ಪೊಲೀಸರು

ಟಾಟಾ ಸುಮೋ ಮೇಲೆ ಬಿದ್ದ ಬೃಹತ್ ಬಂಡೆಗಳು, 13ಮಂದಿ ಸಾವು

ಮುಂದಿನ ಸುದ್ದಿ
Show comments