‘ಕೊವಿಡ್ ಇನ್ನೂ ಬಿಟ್ಟುಹೋಗಿಲ್ಲ’

Webdunia
ಬುಧವಾರ, 20 ಏಪ್ರಿಲ್ 2022 (20:55 IST)
ರಾಜ್ಯದಲ್ಲಿ 4ನೇ ಕೋವಿಡ್ ಅಲೆ ಸದ್ಯಕ್ಕೆ ಬಂದಿಲ್ಲವಾದರೂ ಜನರು ನಿಯಮಗಳನ್ನು ಚಾಚೂ ತಪ್ಪದೇ ಪಾಲನೆ ಮಾಡಬೇಕೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಜನತೆಗೆ ಮನವಿ ಮಾಡಿದರು. ಕೊವಿಡ್-19 ಹೋಗೇಬಿಟ್ಟಿದೆ ಎಂದು ಯಾರೊಬ್ಬರೂ ಭಾವಿಸಬೇಡಿ. ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ. ಆದರೆ ಕೋವಿಡ್ ಇನ್ನು ನಮ್ಮನ್ನು ಬಿಟ್ಟು ಹೋಗಿಲ್ಲ. ಹಾಗಾಗಿ ಜನತೆ ಮಾಸ್ಕ್ ಧರಿಸುವುದು, ಲಸಿಕೆ ಹಾಕಿಸಿಕೊಳ್ಳುವುದು ಸೇರಿದಂತೆ ಸರ್ಕಾರದ ನಿಯಮಗಳನ್ನು ಪಾಲನೆ ಮಾಡಬೇಕೆಂದು ಸಲಹೆ ಮಾಡಿದರು. ಸುದ್ದಿಗಾರರ ಜೊತೆ ಮಾತನಾಡಿದ ಅವರು, ದೆಹಲಿ ಸೇರಿದಂತೆ ಮತ್ತಿತರ ಕಡೆ ಕೆಲವು ಭಾಗಗಳಲ್ಲಿ ಕೊವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಇದು 4ನೇ ಅಲೆಯ ಮುನ್ಸೂಚನೆ ಎಂಬುದರ ಬಗ್ಗೆ ದೃಢಪಟ್ಟಿಲ್ಲ. ಅಧ್ಯಯನದಿಂದ ತಿಳಿಯಲಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರ ಭಾರತದಲ್ಲಿ ಪ್ರವಾಹ, ಭೂಕುಸಿತಕ್ಕೆ ಕನಿಷ್ಠ 25ಮಂದಿ ಬಲಿ, Video

ಮೋದಿ ವಿರುದ್ಧ ಪ್ರತಿಭಟನೆಗಿಳಿದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ, Video

ಸಿಜೆಪಿ ಪ್ರತಿಭಟನೆಯಲ್ಲಿ ಸುನೀತಾ ವಿಲಿಯಮ್ಸ್ ಪಾಲ್ಗೊಂಡಿದ್ದರೇ, ಅಸಲಿಯತ್ತೇನು

ಪತ್ನಿ, ಮಕ್ಕಳಿಬ್ಬರ ಬಾಯಿಗೆ ಪ್ಲಾಸ್ಟರ್ ಅಂಟಿಸಿ ಉಸಿರುಗಟ್ಟಿಸಿ ಕೊಂದ ಬಳಿಕ ಪತಿಯೂ ಸಾವಿಗೆ ಶರಣು, ಕರುಳು ಹಿಂಡುವ ಘಟನೆ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಮಹತ್ವದ ಮಾಹಿತಿ ಹಂಚಿಕೊಂಡ ಜಿ ಪರಮೇಶ್ವರ್‌

ಮುಂದಿನ ಸುದ್ದಿ
Show comments