Webdunia - Bharat's app for daily news and videos

Install App

ಕೋವಿಡ್ ನಿಯಮ ಪಾಲಿಸಿ ಹಬ್ಬ ಆಚರಿಸಿ: ಬೊಮ್ಮಾಯಿ

Webdunia
ಶುಕ್ರವಾರ, 20 ಆಗಸ್ಟ್ 2021 (12:20 IST)
ಬೆಂಗಳೂರು: ಕೋವಿಡ್ 19 ಸೋಂಕು ನಿಯಂತ್ರಣದಲ್ಲಿದೆ. ಮುಂದೆಯೂ ಕೋವಿಡ್ ನಿಯಂತ್ರಣಕ್ಕೆ ಜನ ಸಹಕರಿಸಬೇಕು. ಮಾರುಕಟ್ಟೆಗಳಲ್ಲಿ ಜನಸಂದಣಿ ಆಗದಂತೆ ಜನರು ಸ್ವಯಂನಿಯಂತ್ರಣ ಹಾಕಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ಹಬ್ಬದ ಸಂಭ್ರಮದಲ್ಲಿ ಜನತೆ ಮೈಮರೆಯಬೇಡಿ. ಕೋವಿಡ್ ನಿಯಮಗಳನ್ನು ಪಾಲಿಸಿ. ಜನ ಸೇರುವುದು ಬೇಡ ಎಂದರು.
ಕೋವಿಡ್ ನಿಯಮ ಪಾಲಿಸಿ ಹಬ್ಬ ಆಚರಿಸಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜನತೆಯಲ್ಲಿ ಮನವಿ ಮಾಡಿದರು.
ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 36,571 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 36,555 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಶುಕ್ರವಾರ (ಆಗಸ್ಟ್ 20) ಬಿಡುಗಡೆ ಮಾಡಿರುವ ಅಂಕಿ ಅಂಶದಲ್ಲಿ ತಿಳಿಸಿದೆ.
ದೇಶದಲ್ಲಿ ಈವರೆಗೆ ಕೋವಿಡ್ ನಿಂದ ಒಟ್ಟು 3,15,61,635 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ ಕೋವಿಡ್ ಸೋಂಕಿನಿಂದ 540 ಮಂದಿ ಸಾವನ್ನಪ್ಪಿದ್ದು, ಈವರೆಗೆ ಒಟ್ಟು 4,33,589 ಮಂದಿ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಸೂಯೆ ತಡೆಯಲಾರದೆ ನಾಗೇಂದ್ರ ವಿರುದ್ಧ ಬಿಜೆಪಿ ಪ್ರತಿಭಟನೆಗಿಳಿದಿದೆ: ಡಿಕೆ ಶಿವಕುಮಾರ್ ಕಿಡಿ

ಬಿಪಿಎಲ್ ಕುಟುಂಬಗಳಿಗೆ ಆಯುಷ್ಮಾನ್ ಯೋಜನೆಯಡಿ ಐವಿಎಫ್ ಚಿಕಿತ್ಸೆ

ಸಕಲೇಶಪುರ–ಮಂಗಳೂರು ಮಾರ್ಗದಲ್ಲಿ ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ

ಆಗ ಕಾಲು ಹಿಡಿದಿದ್ದವನು ಈಗ ನನಗೆ ಪಾಠ ಮಾಡುತ್ತಾನಾ: ಬಾಲಕೃಷ್ಣ ವಿರುದ್ಧ ಎಚ್‌ ಡಿ ಕುಮಾರಸ್ವಾಮಿ ಕಿಡಿ

ಪ್ರಪಾತಕ್ಕೆ ಬೀಳುವ ಮುನ್ನಾ ದಿನ ಸಂಬಂಧಗಳ ಬಗ್ಗೆ ಮಾತನಾಡಿದ್ದ ಕುಣಾಲ್ ತಾಯಿ

ಮುಂದಿನ ಸುದ್ದಿ
Show comments