Webdunia - Bharat's app for daily news and videos

Install App

ಕೋವಿಡ್ ಮೃತ್ಯು ಪರಿಹಾರ ಅರ್ಜಿಯನ್ನು ತಾಂತ್ರಿಕ ಕಾರಣಗಳಿಗೆ ನಿರಾಕರಿಸುವಂತಿಲ್ಲ: ಸುಪ್ರೀಂ ಕೋರ್ಟ್

Webdunia
ಗುರುವಾರ, 20 ಜನವರಿ 2022 (20:43 IST)
ಕೆಲವೇ ಕೊರೊನಾ ಮೃತ್ಯು ಪರಿಹಾರ ಅರ್ಜಿಗಳು ಸ್ವೀಕೃತವಾಗಿರುವುದನ್ನು ಖಂಡಿಸಿರುವ ಸುಪ್ರೀಂ ಕೋರ್ಟ್ ಹಲವು ರಾಜ್ಯ ಸರ್ಕಾರಗಳನ್ನು ತರಾಟೆಗೆ ತೆಗೆದುಕೊಂಡಿದೆ. ಕೇರಳ ಮತ್ತು ಬಿಹಾರ ರಾಜ್ಯಗಳಲ್ಲಿ ಅತ್ಯಂತ ಕಡಿಮೆ ಸಂಖ್ಯೆಯ ಕೊರೊನಾ ಮೃತ್ಯು ಪರಿಹಾರವನ್ನು ನೀಡಲಾಗಿರುವುದನ್ನು ನ್ಯಾಯಾಲಯ ಪ್ರಶ್ನಿಸಿದೆ.
ಬಿಹಾರದಲ್ಲಿ 12,000 ಕೊರೊನಾ ಅರ್ಜಿಗಳಿಗೆ ಪರಿಹಾರ ಮೊತ್ತ ಸಂದಾಯ ಮಾಡಲಾಗಿದೆ. ಇದನ್ನು ಗಮನಿಸಿರುವ ಸುಪ್ರೀಂ ಕೋರ್ಟ್ ಬಿಹಾರದಲ್ಲಿ ಕೇವಲ 12,000 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ ಎನ್ನುವುದನ್ನು ನಂಬಲು ನ್ಯಾಯಾಲಯ ಸಿದ್ಧವಿಲ್ಲ ಎಂದಿದೆ. ತೆಲಂಗಾಣದಲ್ಲಿ 28,000ಕ್ಕೂ ಹೆಚ್ಚು ಅರ್ಜಿಗಳು ಹಾಕಲ್ಪಟ್ಟಿದ್ದು ಅದರಲ್ಲಿ 3993 ಮಂದಿಯ ಅರ್ಜಿಗಳು ಮಾತ್ರ ಸ್ವೀಕೃತವಾಗಿವೆ.
ಎಲ್ಲಾ ಅರ್ಹ ಕುಟುಂಬಗಳಿಗೆ ಕೊರೊನಾ ಮೃತ್ಯು ಪರಿಹಾರ ದೊರೆಯಬೇಕು ಎನ್ನುವುದು ನ್ಯಾಯಾಲಯದ ಆಶಯವಾಗಿದೆ. ಹೀಗಾಗಿ ತಾಂತ್ರಿಕ ಕಾರಣವೊಡ್ಡಿ ಅರ್ಜಿಗಳನ್ನು ನಿರಾಕರಿಸುವಂತಿಲ್ಲ ಎಂದಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments