ಕೋವಿಡ್ ಮೃತ್ಯು ಪರಿಹಾರ ಅರ್ಜಿಯನ್ನು ತಾಂತ್ರಿಕ ಕಾರಣಗಳಿಗೆ ನಿರಾಕರಿಸುವಂತಿಲ್ಲ: ಸುಪ್ರೀಂ ಕೋರ್ಟ್

Webdunia
ಗುರುವಾರ, 20 ಜನವರಿ 2022 (20:43 IST)
ಕೆಲವೇ ಕೊರೊನಾ ಮೃತ್ಯು ಪರಿಹಾರ ಅರ್ಜಿಗಳು ಸ್ವೀಕೃತವಾಗಿರುವುದನ್ನು ಖಂಡಿಸಿರುವ ಸುಪ್ರೀಂ ಕೋರ್ಟ್ ಹಲವು ರಾಜ್ಯ ಸರ್ಕಾರಗಳನ್ನು ತರಾಟೆಗೆ ತೆಗೆದುಕೊಂಡಿದೆ. ಕೇರಳ ಮತ್ತು ಬಿಹಾರ ರಾಜ್ಯಗಳಲ್ಲಿ ಅತ್ಯಂತ ಕಡಿಮೆ ಸಂಖ್ಯೆಯ ಕೊರೊನಾ ಮೃತ್ಯು ಪರಿಹಾರವನ್ನು ನೀಡಲಾಗಿರುವುದನ್ನು ನ್ಯಾಯಾಲಯ ಪ್ರಶ್ನಿಸಿದೆ.
ಬಿಹಾರದಲ್ಲಿ 12,000 ಕೊರೊನಾ ಅರ್ಜಿಗಳಿಗೆ ಪರಿಹಾರ ಮೊತ್ತ ಸಂದಾಯ ಮಾಡಲಾಗಿದೆ. ಇದನ್ನು ಗಮನಿಸಿರುವ ಸುಪ್ರೀಂ ಕೋರ್ಟ್ ಬಿಹಾರದಲ್ಲಿ ಕೇವಲ 12,000 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ ಎನ್ನುವುದನ್ನು ನಂಬಲು ನ್ಯಾಯಾಲಯ ಸಿದ್ಧವಿಲ್ಲ ಎಂದಿದೆ. ತೆಲಂಗಾಣದಲ್ಲಿ 28,000ಕ್ಕೂ ಹೆಚ್ಚು ಅರ್ಜಿಗಳು ಹಾಕಲ್ಪಟ್ಟಿದ್ದು ಅದರಲ್ಲಿ 3993 ಮಂದಿಯ ಅರ್ಜಿಗಳು ಮಾತ್ರ ಸ್ವೀಕೃತವಾಗಿವೆ.
ಎಲ್ಲಾ ಅರ್ಹ ಕುಟುಂಬಗಳಿಗೆ ಕೊರೊನಾ ಮೃತ್ಯು ಪರಿಹಾರ ದೊರೆಯಬೇಕು ಎನ್ನುವುದು ನ್ಯಾಯಾಲಯದ ಆಶಯವಾಗಿದೆ. ಹೀಗಾಗಿ ತಾಂತ್ರಿಕ ಕಾರಣವೊಡ್ಡಿ ಅರ್ಜಿಗಳನ್ನು ನಿರಾಕರಿಸುವಂತಿಲ್ಲ ಎಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಸರಕಾರದಿಂದ ಒಳಮೀಸಲಾತಿ ಆದೇಶ ರದ್ದು ಮಾಡುವ ದುರುದ್ದೇಶ: ಗೋವಿಂದ ಕಾರಜೋಳ

ರಾಜಕೀಯದಲ್ಲಿ ಹೊಸ ಇನಿಂಗ್ಸ್‌ ಆರಂಭಿಸಲು ಸಜ್ಜಾದ ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್

ಮಾನವಿಯತೆಯೇ ಇಲ್ಲ, ಬೈಕ್ ಸವಾರನಿಗೆ ಕಾರಿನಿಂದ ಢಿಕ್ಕಿ ಹೊಡೆದು ಕೊಂದ ದಂಪತಿ: ವಿಡಿಯೋ

ಸಿದ್ದರಾಮಯ್ಯನವರೇ ನೀವು ಕರ್ನಾಟಕಕ್ಕೆ ಸಿಎಂ, ವಯನಾಡಿನ ವಕ್ತಾರರಲ್ಲ: ಆರ್ ಅಶೋಕ್ ವಾಗ್ದಾಳಿ

ಸೈಡ್ ಇಫೆಕ್ಟ್ ಇರುವ ಔಷಧಿ ತೆಗೆದುಕೊಳ್ಳಬಾರದೇ, ಡಾ ಸಿಎನ್ ಮಂಜುನಾಥ್ ಟಿಪ್ಸ್

ಮುಂದಿನ ಸುದ್ದಿ
Show comments