Webdunia - Bharat's app for daily news and videos

Install App

ಕೋವಿಡ್ ಮೃತ್ಯು ಪರಿಹಾರ ಅರ್ಜಿಯನ್ನು ತಾಂತ್ರಿಕ ಕಾರಣಗಳಿಗೆ ನಿರಾಕರಿಸುವಂತಿಲ್ಲ: ಸುಪ್ರೀಂ ಕೋರ್ಟ್

Webdunia
ಗುರುವಾರ, 20 ಜನವರಿ 2022 (20:43 IST)
ಕೆಲವೇ ಕೊರೊನಾ ಮೃತ್ಯು ಪರಿಹಾರ ಅರ್ಜಿಗಳು ಸ್ವೀಕೃತವಾಗಿರುವುದನ್ನು ಖಂಡಿಸಿರುವ ಸುಪ್ರೀಂ ಕೋರ್ಟ್ ಹಲವು ರಾಜ್ಯ ಸರ್ಕಾರಗಳನ್ನು ತರಾಟೆಗೆ ತೆಗೆದುಕೊಂಡಿದೆ. ಕೇರಳ ಮತ್ತು ಬಿಹಾರ ರಾಜ್ಯಗಳಲ್ಲಿ ಅತ್ಯಂತ ಕಡಿಮೆ ಸಂಖ್ಯೆಯ ಕೊರೊನಾ ಮೃತ್ಯು ಪರಿಹಾರವನ್ನು ನೀಡಲಾಗಿರುವುದನ್ನು ನ್ಯಾಯಾಲಯ ಪ್ರಶ್ನಿಸಿದೆ.
ಬಿಹಾರದಲ್ಲಿ 12,000 ಕೊರೊನಾ ಅರ್ಜಿಗಳಿಗೆ ಪರಿಹಾರ ಮೊತ್ತ ಸಂದಾಯ ಮಾಡಲಾಗಿದೆ. ಇದನ್ನು ಗಮನಿಸಿರುವ ಸುಪ್ರೀಂ ಕೋರ್ಟ್ ಬಿಹಾರದಲ್ಲಿ ಕೇವಲ 12,000 ಮಂದಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ ಎನ್ನುವುದನ್ನು ನಂಬಲು ನ್ಯಾಯಾಲಯ ಸಿದ್ಧವಿಲ್ಲ ಎಂದಿದೆ. ತೆಲಂಗಾಣದಲ್ಲಿ 28,000ಕ್ಕೂ ಹೆಚ್ಚು ಅರ್ಜಿಗಳು ಹಾಕಲ್ಪಟ್ಟಿದ್ದು ಅದರಲ್ಲಿ 3993 ಮಂದಿಯ ಅರ್ಜಿಗಳು ಮಾತ್ರ ಸ್ವೀಕೃತವಾಗಿವೆ.
ಎಲ್ಲಾ ಅರ್ಹ ಕುಟುಂಬಗಳಿಗೆ ಕೊರೊನಾ ಮೃತ್ಯು ಪರಿಹಾರ ದೊರೆಯಬೇಕು ಎನ್ನುವುದು ನ್ಯಾಯಾಲಯದ ಆಶಯವಾಗಿದೆ. ಹೀಗಾಗಿ ತಾಂತ್ರಿಕ ಕಾರಣವೊಡ್ಡಿ ಅರ್ಜಿಗಳನ್ನು ನಿರಾಕರಿಸುವಂತಿಲ್ಲ ಎಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments