Select Your Language

Notifications

webdunia
webdunia
webdunia
webdunia

ಕೊವಿಡ್ ಲಸಿಕಾಕರಣ ; ಶೇ. 100ರ ಗುರಿ ತಲುಪಲೇಬೇಕು - ರಾಕೇಶ್ ಸಿಂಗ್

ಕೊವಿಡ್ ಲಸಿಕಾಕರಣ ; ಶೇ. 100ರ ಗುರಿ ತಲುಪಲೇಬೇಕು - ರಾಕೇಶ್ ಸಿಂಗ್
bangalore , ಮಂಗಳವಾರ, 26 ಅಕ್ಟೋಬರ್ 2021 (20:41 IST)
ತುಮಕೂರು : ಕೋವಿಡ್ ಲಸಿಕಾಕರಣವನ್ನು ಶೇ. 100ರಷ್ಟು ಸಂಪೂರ್ಣಗೊಲಿಸುವ ನಿಟ್ಟಿನಲ್ಲಿ ತುಮಕೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶ್ರೀ ರಾಕೇಶ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ಇಂದು ಉನ್ನತ ಮಟ್ಟದ ಸಭೆ ನಡೆಯಿತು.
 
ಈ ಮಹತ್ವದ ಸಭೆಯಲ್ಲಿ ತುಮಕೂರು ಜಿಲ್ಲೆಯಲ್ಲಿ ಸರಾಸರಿಗಿಂತ ಕಡಿಮೆ ಪ್ರಗತಿ ಹೊಂದಿರುವ ತಾಲ್ಲೂಕುಗಳು ಮತ್ತು ಹೋಬಳಿಗಳನ್ನು ಗುರುತಿಸಿ ತ್ವರಿತವಾಗಿ ಲಸಿಕಾಕರಣದ ಗುರಿ ಸಾಧಿಸುವಂತೆ ರಾಕೇಶ್ ಸಿಂಗ್ ಸೂಚಿಸಿದರು.
 
ಈ ಮಹತ್ವದ ಸಭೆಯಲ್ಲಿ ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್, ಜಿ.ಪಂ ಸಿಇಒ ಶ್ರೀಮತಿ ವಿದ್ಯಾ, ಎಡಿಸಿ ಚನ್ನಬಸಪ್ಪ, ಜಿಲ್ಲಾ ವೈದ್ಯಾಧಿಕಾರಿ ಡಾ. ವೀರಭದ್ರಯ್ಯ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದಲ್ಲಿ ಬಿ.ಜೆ.ಪಿಯ ಸುನಾಮಿ ಎದ್ದಿದೆ:- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ