Webdunia - Bharat's app for daily news and videos

Install App

ಕೊವಿಡ್ ಲಸಿಕಾಕರಣ ; ಶೇ. 100ರ ಗುರಿ ತಲುಪಲೇಬೇಕು - ರಾಕೇಶ್ ಸಿಂಗ್

Webdunia
ಮಂಗಳವಾರ, 26 ಅಕ್ಟೋಬರ್ 2021 (20:41 IST)
ತುಮಕೂರು : ಕೋವಿಡ್ ಲಸಿಕಾಕರಣವನ್ನು ಶೇ. 100ರಷ್ಟು ಸಂಪೂರ್ಣಗೊಲಿಸುವ ನಿಟ್ಟಿನಲ್ಲಿ ತುಮಕೂರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಶ್ರೀ ರಾಕೇಶ್ ಸಿಂಗ್ ಅವರ ಅಧ್ಯಕ್ಷತೆಯಲ್ಲಿ ಇಂದು ಉನ್ನತ ಮಟ್ಟದ ಸಭೆ ನಡೆಯಿತು.
 
ಈ ಮಹತ್ವದ ಸಭೆಯಲ್ಲಿ ತುಮಕೂರು ಜಿಲ್ಲೆಯಲ್ಲಿ ಸರಾಸರಿಗಿಂತ ಕಡಿಮೆ ಪ್ರಗತಿ ಹೊಂದಿರುವ ತಾಲ್ಲೂಕುಗಳು ಮತ್ತು ಹೋಬಳಿಗಳನ್ನು ಗುರುತಿಸಿ ತ್ವರಿತವಾಗಿ ಲಸಿಕಾಕರಣದ ಗುರಿ ಸಾಧಿಸುವಂತೆ ರಾಕೇಶ್ ಸಿಂಗ್ ಸೂಚಿಸಿದರು.
 
ಈ ಮಹತ್ವದ ಸಭೆಯಲ್ಲಿ ಜಿಲ್ಲಾಧಿಕಾರಿ ವೈ ಎಸ್ ಪಾಟೀಲ್, ಜಿ.ಪಂ ಸಿಇಒ ಶ್ರೀಮತಿ ವಿದ್ಯಾ, ಎಡಿಸಿ ಚನ್ನಬಸಪ್ಪ, ಜಿಲ್ಲಾ ವೈದ್ಯಾಧಿಕಾರಿ ಡಾ. ವೀರಭದ್ರಯ್ಯ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments