Webdunia - Bharat's app for daily news and videos

Install App

ಪಾಕಿಸ್ತಾನ ಪರ ಘೋಷಣೆ ಕೂಗಿದವರ ಮೇಲೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನೋಹರ್ ದೂರು

geetha
ಬುಧವಾರ, 28 ಫೆಬ್ರವರಿ 2024 (15:31 IST)
ಬೆಂಗಳೂರು-ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸುವಂತೆ ಒತ್ತಾಯಿಸಿ ವಿಧಾನಸೌಧ ಪೊಲೀಸ್ ಠಾಣೆಗೆ  ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನೋಹರ್  ದೂರು ನೀಡಿದ್ದಾರೆ.ವಿಧಾನ ಸೌಧ ನಾಸೀರ್ ಹುಸೇನ್  ಬೆಂಬಲಿಗರು , ಪಾಕ್ ಪರ ಘೋಷಣೆ ಕೂಗಿದ್ದಾರೆ ಅನ್ನೋ ಮಾತು ಕೇಳಿ ಬಂದಿದೆ.ಮತ್ತೊಂದು ಕಡೆ  ನಾಸೀರ್ ಸಾಬ್ ಜಿಂದಬಾದ್  ಘೋಷಣೆ ಎನ್ನಲಾಗುತ್ತಿದೆ.ಪೊಲೀಸರು ಇದರ ಸತ್ಯಾಸತ್ಯತೆ ತಿಳಿಯಲು ಎಫ್ ಎಸ್ ಎಲ್ ರಿಪೋರ್ಟ್ ಮೊರೆ ಹೋಗಿದ್ದಾರೆ.ಈ ಪ್ರಕರಣವನ್ನು ಪೊಲೀಸರು ಸೂಕ್ತ ತನಿಖೆ ಮಾಡಬೇಕು.
 
ನಮ್ ರಾಷ್ಟ್ರದಲ್ಲಿ ಇದ್ದುಕೊಂಡು ಪಾಕಿಸ್ತಾನ ಪರ ಘೋಷಣೆ ಕೂಗೋದು ತಪ್ಪು.ಯಾರೇ ತಪ್ಪು ಮಾಡಿದ್ರೂ ತಪ್ಪೇ, ಒಂದು ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ್ರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ.ನಿನ್ನೆ ಇದೇ ವಿಚಾರ ಕ್ಕೆ ಬಿಜೆಪಿಯವರು, ಕಾಂಗ್ರೆಸ್ ಕಚೇರಿ ಬಳಿ‌ ಪ್ರತಿಭಟನೆ ನಡೆಸಿದ್ದಾರೆ.ಅವರ ಬಳಿ ದಾಖಲೆ ಇದ್ರೆ ಪೊಲೀಸರಿಗೆ ಕೊಡಿ , ಅದು ಬಿಟ್ಟು ನಮ್ ಕಚೇರಿ ಮುಂದೆ ಪ್ರತಿಭಟನೆ ಮಾಡೋದು ತಪ್ಪು.ಈ ಮೂಲಕ ಸೂಕ್ತ ತನಿಖೆ ನಡೆಸುವಂತೆ ಒತ್ತಾಯ ಮಾಡ್ತಿನಿ ಎಂದು ಮನೋಹರ್ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments