ಕೆಪಿಸಿಸಿಗೆ ನಾಲ್ವರು ಕಾರ್ಯಾಧ್ಯಕ್ಷರು : ಸಿದ್ದರಾಮಯ್ಯ ಸಿಡಿಸಿದ್ರು ಭಾರೀ ಬಾಂಬ್

Webdunia
ಮಂಗಳವಾರ, 21 ಜನವರಿ 2020 (16:21 IST)
ಕೆಪಿಸಿಸಿಗೆ ನಾಲ್ವರು ಕಾರ್ಯಾಧ್ಯಕ್ಷರನ್ನು ನೇಮಕ ಮಾಡಬೇಕು. ಹೀಗಂತ ಹರಿದಾಡುತ್ತಿರೋ ಸುದ್ದಿಗಳಿಗೆ ಸಿದ್ದರಾಮಯ್ಯ ಹೊಸ ಬಾಂಬ್ ಹಾಕಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ಮೇಲೆ ನಾಲ್ವರು ಕಾರ್ಯಾಧ್ಯಕ್ಷರನ್ನು ನೇಮಕ ಮಾಡಬೇಕು ಅಂತ ನಾನು ಒತ್ತಡ ಹಾಕೇ ಇಲ್ಲ. ಹೀಗಂತ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಕೈ ಪಡೆಯಲ್ಲಿ ಆಂತರಿಕ ಪ್ರಜಾಪ್ರಭುತ್ವ ಅನ್ನೋದು ಇದ್ದೇ ಇದೆ. ಎಲ್ಲ ಮುಖಂಡರೂ ತಮಗೆ ಸರಿಕಂಡಿದ್ದನ್ನು ಹೇಳಬಹುದು. ಹಾಗಾಗಿ ನಾನೂ ನನ್ನ ಅಭಿಪ್ರಾಯವನ್ನು ಹೇಳಿ ಬಂದಿದ್ದೇನೆ ಅಂದಿದ್ದಾರೆ.

ಎಲ್ಲ ಮುಖಂಡರ ಅಭಿಪ್ರಾಯ ಕೇಳಿ ಹೈಕಮಾಂಡ್ ತನ್ನದೇ ಆದ ನಿರ್ಧಾರ ಕೈಗೊಳ್ಳುತ್ತದೆ ಅಂತಾನೂ ಸಿದ್ದರಾಮಯ್ಯ ಹೊಸ ಬಾಂಬ್ ಹಾಕಿದ್ದು, ಇದರಿಂದ ಕಾಂಗ್ರೆಸ್ ನಲ್ಲಿ ಮತ್ತೆ ಹೊಸ ಚರ್ಚೆ ಆರಂಭಗೊಂಡಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರೈವೆಸಿಗೆ ಅಡ್ಡಿಯಾಗುತ್ತಾಳೆಂದು ಮಗಳನ್ನು ಮುಗಿಸಿದ ಮಲತಂದೆ ಕೊನೆಗೂ ಅರೆಸ್ಟ್‌

ಹಂಪಿಯಿಂದ ನಾಪತ್ತೆಯಾಗಿದ್ದ ಯುವಕ ಕೊನೆಗೂ ಪತ್ತೆ, ಎಲ್ಲಿ ಗೊತ್ತಾ

ಧರ್ಮಸ್ಥಳ ಬುರುಡೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮಹದೇವಪ್ಪರನ್ನು ಭೇಟಿಯಾಗಿ ನವೆಂಬರ್ ಕ್ರಾಂತಿ ಬಗ್ಗೆ ಪರಮೇಶ್ವರ್ ಸ್ಫೋಟಕ ಹೇಳಿಕೆ

Rain Alert, ದೇಶದ ಈ ಭಾಗಕ್ಕೆ ಚಂಡಮಾರುತ ಅಪ್ಪಳಿಸುವ ಮುನ್ಸೂಚನೆ

ಮುಂದಿನ ಸುದ್ದಿ
Show comments