Webdunia - Bharat's app for daily news and videos

Install App

ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸಭೆ: ಉಪಚುನಾವಣೆ ರಣತಂತ್ರ

Webdunia
ಸೋಮವಾರ, 20 ಮಾರ್ಚ್ 2017 (19:08 IST)
ಕೆಪಿಸಿಸಿ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ನೇತೃತ್ವದಲ್ಲಿ ಸಭೆ ನಡೆದಿದ್ದು, ಉಪಚುನಾವಣೆ ಸೇರಿದಂತೆ ಇತರ ವಿಷಯಗಳ ಬಗ್ಗೆ ಚರ್ಚಿಸಲಾಗುತ್ತಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
 
ಸಭೆಯಲ್ಲಿ ಕಾಗೋಡು ತಿಮ್ಮಪ್ಪ, ರಮೇಶ್ ಕುಮಾರ್, ತನ್ವೀರ್ ಸೇಠ್, ಪ್ರಿಯಾಂಕಾ ಖರ್ಗೆ ಸೇರಿದಂತೆ ಸಚಿವರು ಶಾಸಕರು ಉಪಸ್ಥಿತರಿದ್ದಾರೆ.
 
ನಂಜನಗೂಡು ಮತ್ತು ಗುಂಡ್ಲುಪೇಟೆ ಉಪಚುನಾವಣೆಯಲ್ಲಿ ಗೆಲ್ಲಲು ಯಾವ ರೀತಿ ರಣತಂತ್ರ ರೂಪಿಸಬೇಕು ಎನ್ನುವ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ.
 
ಎರಡೂ ಕ್ಷೇತ್ರಗಳ ಉಪಚುನಾವಣೆಯ ವಿಧಾನಸಭಾ ಕ್ಷೇತ್ರಗಳ ಪ್ರತಿಯೊಂದು ಜಿಪಂ ವ್ಯಾಪ್ತಿಯಲ್ಲಿ ಸಚಿವರಿಗೆ ಉಸ್ತುವಾರಿ ವಹಿಸಲಾಗುತ್ತಿದೆ ಎರಡೂ ಕ್ಷೇತ್ರಗಳಿಗೆ ಮುಖ್ಯ ಉಸ್ತುವಾರಿ ಸಚಿವರನ್ನು ನೇಮಕ ಮಾಡಲು ಕಾಂಗ್ರೆಸ್ ನಿರ್ಧರಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೇವ್ ನಂದಿನಿ ಎಂದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಈಗ ಮೆಟ್ರೋದಲ್ಲಿ ಅಮೂಲ್ ಗೆ ಅವಕಾಶ ಕೊಟ್ಟಿತಾ

ನಮ್ಮ ಹಣದಿಂದಲೇ ವಿಧಾನಸೌಧ ನಿರ್ಮಾಣ ಮಾಡಿರೋದು ಪ್ರವೇಶ ಶುಲ್ಕ ಯಾಕೆ: ಮೋಹನ್ ದಾಸ್ ಪೈ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

ಸಾವಿಗೆ ಮುನ್ನ ಮನುಷ್ಯನ ತಲೆಗೆ ಬರುವ ವಿಚಾರಗಳೇನು

Video: ಸೇನಾ ಮುಖ್ಯಸ್ಥ ಆಸಿಫ್ ಮುನೀರ್ ಗೆ ಶೇಮ್ ಎಂದು ಮರ್ಯಾದೆ ಕಳೆದ ಪಾಕಿಸ್ತಾನಿಯರು

ಮುಂದಿನ ಸುದ್ದಿ
Show comments