Webdunia - Bharat's app for daily news and videos

Install App

ಕೆಪಿಸಿಸಿ ನೂತನ ಪದಾಧಿಕಾರಿಗಳಿಗೆ ಈ ಮಾನದಂಡ ಇರಲೇಬೇಕು

Webdunia
ಗುರುವಾರ, 27 ಜೂನ್ 2019 (18:35 IST)
ಕೆಪಿಸಿಸಿ ನೂತನ ಪದಾಧಿಕಾರಿಗಳ ಆಯ್ಕೆಗೆ ಮಾನದಂಡ ನಿಗದಿಪಡಿಸಲಾಗಿದೆ.

ಕಟ್ಟುನಿಟ್ಟಿನ ಮಾನದಂಡವನ್ನು ಹೈಕಮಾಂಡ್ ರೂಪಿಸಿದೆ ಎಂಬ ಸುದ್ದಿ ಹರಿದಾಡುತ್ತಿದೆ.

ಹೈಕಮಾಂಡ್ ಹದ್ದಿನ ಕಣ್ಣಡಿಯಲ್ಲೇ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಕನಿಷ್ಟ10 ವರ್ಷ ಪಕ್ಷ ಸಂಘಟಿಸಿದವರಿಗೆ ಅವಕಾಶ ಸಿಗಲಿದೆ. ಪ್ರಮಾಣಿಕತೆ, ಕಷ್ಟ ಸಹಿಷ್ಣುಗಳಿಗೆ ಆಯ್ಕೆಯಲ್ಲಿ ಸ್ಥಾನ ಹಾಗೂ ಆದ್ಯತೆ ಸಿಗಲಿದೆ.

ಆಯ್ಕೆ ಪ್ರಕ್ರಿಯೆಯಲ್ಲಿ ಲಾಬಿಗೆ ಅವಕಾಶವಿಲ್ಲ. ಹಿರಿಯ ನಾಯಕರ ಪ್ರಭಾವಕ್ಕೂ ಮನ್ನಣೆಯಿಲ್ಲ. ಸಂಪೂರ್ಣ ಪಾರದರ್ಶಕ ಆಯ್ಕೆಗೆ ಹೆಚ್ಚಿನ ಒತ್ತು ನೀಡಲು ಕಾಂಗ್ರೆಸ್ ಹೈಕಮಾಂಡ್ ನಿರ್ಧಾರ ಮಾಡಿದೆ.

ಎಐಸಿಸಿ ಕಾರ್ಯದರ್ಶಿಗಳಿಗೆ ಆಯ್ಕೆಯ ಅಧಿಕಾರ ನೀಡಲಾಗಿದೆ. ರಾಜ್ಯದ ನಾಲ್ಕು ಕಂದಾಯ ವಿಭಾಗದಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ವಿಭಾಗವಾರು ಅಭ್ಯರ್ಥಿಗಳ ಪಟ್ಟಿ ಕಳಿಸುವಂತೆ ಸೂಚನೆ ಕೊಡಲಾಗಿದೆ.

ಹಾಲಿ ಇರುವ 300 ಪದಾಧಿಕಾರಿಗಳ ಸಂಖ್ಯೆಯನ್ನು 100 ಕ್ಕೆ ಇಳಿಸಲು ನಿರ್ಧಾರ ಮಾಡಲಾಗಿದೆ. ಕಟ್ಟುನಿಟ್ಟಿನಡಿ ಹೊಸ ಪದಾಧಿಕಾರಿಗಳ ಆಯ್ಕೆಗೆ ಒತ್ತು ನೀಡಲಾಗಿದೆ. 50 ವರ್ಷದೊಳಗಿನ ಉತ್ಸಾಹಿ ಯುವಕರಿಗೆ ಅವಕಾಶ ಮಾಡಿಕೊಡಲು ಕಾಂಗ್ರೆಸ್ ಚಿಂತನೆ ನಡೆಸಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

ಮುಂದಿನ ಸುದ್ದಿ
Show comments