Webdunia - Bharat's app for daily news and videos

Install App

ಕೆಪಿಸಿಸಿ ಅಧ್ಯಕ್ಷರ ನೇಮಕ ವಿಚಾರ; ಮೌನಕ್ಕೆ ಶರಣಾದ ಕಾಂಗ್ರೆಸ್ ನಾಯಕರು

Webdunia
ಮಂಗಳವಾರ, 4 ಫೆಬ್ರವರಿ 2020 (10:00 IST)
ಬೆಂಗಳೂರು : ಕೆಪಿಸಿಸಿ ಅಧ್ಯಕ್ಷರ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ಈ ಬಗ್ಗೆ ಹೈಕಮಾಂಡ್ ಸೇರಿ ಎಲ್ಲಾ ರಾಜ್ಯ ನಾಯಕರು ಸೈಲೆಂಟಾಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ.


ಕೆಪಿಸಿಸಿ ಅಧ್ಯಕ್ಷರ ನೇಮಕ ವಿಚಾರದ ಬಗ್ಗೆ ಹೈಕಮಾಂಡ್ ಗೆ ಎರಡು ಬಣಗಳಾಗಿ ರಾಜ್ಯ ಕಾಂಗ್ರೆಸ್ ನಾಯಕರು  ವರದಿ ಸಲ್ಲಿಸಿದ್ದಾರೆ. ಆದರೆ ಯಾವ ಬಣಗಳಿಗೂ ಸೊಪ್ಪು ಹಾಕದೆ ಸೈಲೆಂಟಾಗಿದೆ.  ಕಾಂಗ್ರೆಸ್ ಹೈಕಮಾಂಡ್ ಈ ರಿಯಾಕ್ಷನ್ ನೋಡಿ ರಾಜ್ಯ ನಾಯಕರು ಮೌನಕ್ಕೆ ಜಾರಿದ್ದಾರೆ.


ಹೈಕಮಾಂಡ್ ಗೆ ವರದಿ ಸಲ್ಲಿಸಿ ರಾಜ್ಯ ಕಾಂಗ್ರೆಸ್ ನಾಯಕರು  ಖಾಸಗಿ ಕಾರ್ಯಕ್ರಮಗಳಲ್ಲಿ ಬ್ಯುಸಿಯಾಗಿದ್ದಾರೆ. ಮೈಸೂರು, ಬಾದಾಮಿ, ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಬ್ಯುಸಿಯಾಗಿದ್ದರೆ,  ಹಿರಿಯ ನಾಯಕರು ವಯಸ್ಸಾದ ಕಾರಣ ಮನೆಯಲ್ಲಿ ಉಳಿದಿದ್ದಾರೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments