ಕೆಪಿಸಿಸಿ ಅಧ್ಯಕ್ಷೆ ಬದಲಾವಣೆ ವಿವಾದ?

Webdunia
ಗುರುವಾರ, 4 ಅಕ್ಟೋಬರ್ 2018 (19:52 IST)
ಸಚಿವ ರಮೇಶ ಜಾರಕಿಹೊಳಿ ಹಾಗೂ ಸತೀಶ್ ಜಾರಕಿಹೊಳಿ ಜತೆಗಿನ ಮುಸುಕಿನ ಗುದ್ದಾಟದ ಕಾರಣ ಕೇಂದ್ರ ಬಿಂದುವಾಗಿದ್ದ ಶಾಸಕಿ ಹಾಗೂ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳಕರ್ ಈಗ ಮತ್ತೊಮ್ಮೆ ಸುದ್ದಿಯಾಗಿದ್ದಾರೆ.

ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆಯಾಗಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಬದಲಿಸಬೇಕೆಂಬ ಕೂಗು ಎದ್ದಿದೆ. ಈ ಕುರಿತು ಪಕ್ಷದ ಕಾರ್ಯಕರ್ತೆಯರಲ್ಲಿ ಪರ ಹಾಗೂ ವಿರೋಧಗಳ ಗುಂಪುಗಳು ರಚನೆಯಾಗಿವೆ.

ಲಕ್ಷ್ಮೀ ಯವರನ್ನು ಬದಲಿಸದಂತೆ ಕೆಲವು ಪ್ರಭಾವಿ ಮಹಿಳಾ ಮುಖಂಡರು ಪಕ್ಷದ ವರಿಷ್ಠರನ್ನು ಒತ್ತಾಯಿಸಿದ್ದಾರೆ ಎನ್ನಲಾಗಿದೆ. ಸಚಿವ ಡಿ.ಕೆ.ಶಿವಕುಮಾರ ಮನೆಯಲ್ಲಿ ನಡೆದ ಉಪಹಾರ ಕೂಟದ ಸಂದರ್ಭದಲ್ಲಿ ಆಗಮಿಸಿದ ನೂರಾರು ಕಾರ್ಯಕರ್ತೆಯರು ಲಕ್ಷ್ಮೀ ಹೆಬ್ಬಾಳಕರ್ ಅವರನ್ನು ಅಧ್ಯಕ್ಷೆ ಸ್ಥಾನದಲ್ಲಿ ಮುಂದುವರಿಸಬೇಕು. ಸಚಿವ ಸ್ಥಾನ ನೀಡಬೇಕೆಂದು ಒತ್ತಾಯಿಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಟಾಲಿ ರೆಸ್ಟೋರೆಂಟ್‌ನಲ್ಲಿ ಭಾರತದ ಬಗ್ಗೆ ಕೆಟ್ಟ ಪದಗಳಿಂದ ಬೈದ ಬಾಂಗ್ಲಾ ವೈಟರ್‌ಗೆ ಚಳಿ ಬಿಡಿಸಿದ ದಿಟ್ಟ ಮಹಿಳೆಯರು, Video

ಸಣ್ಣ ಪ್ರಾಯದಲ್ಲೇ ದೊಡ್ಡ ಜವಾಬ್ದಾರಿ, ಭಾವಿ ಪತ್ನಿಯಿಂದಲೇ ಹತ್ಯೆಗೊಳಗಾದ ಕೇತನ್ ಅಗರ್ವಾಲ್ ಹಿನ್ನೆಲೆ ಏನ್‌ ಗೊತ್ತಾ

ಕೈಕೊಟ್ಟ ನಮ್ಮ ಮೆಟ್ರೋ, ಮನೆ ಸೇರಲು ಕೊನೆಗೆ ಲಾರಿ ಏರಿದ ಪ್ರಯಾಣಿಕರು, Video

Karnataka Weather: ಮಧ್ಯಾಹ್ನದ ನಂತರ ಇಂದು ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಪ್ರಿಯಕರನ ಜತೆ ಸೇರಿ ಭಾವಿ ಪತಿಯನ್ನು ಕೊಂದು ಡೌಟ್‌ ಬಾರದ ಹಾಗೇ ಡೌವ್ ಮಾಡಿದ್ದ ಸಿಯಾ ಗೋಯಲ್

ಮುಂದಿನ ಸುದ್ದಿ
Show comments