Webdunia - Bharat's app for daily news and videos

Install App

ಸಂಪತ್ ರಾಜ್ ರಕ್ಷಣೆಗೆ ನಿಂತ ಕೆಪಿಸಿಸಿ ಅಧ್ಯಕ್ಷ ಡಿಕೆಶಿ

Webdunia
ಮಂಗಳವಾರ, 17 ನವೆಂಬರ್ 2020 (12:15 IST)
ಬೆಂಗಳೂರು : ಸಂಪತ್ ರಾಜ್ ಬಂಧನದ ಬಳಿಕ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಸಂಪತ್ ರಾಜ್ ರಕ್ಷಣೆಗೆ ಮುಂದಾಗಿದ್ದು, ಅವರ ಪರವಾಗಿ ಬ್ಯಾಟ್ ಬೀಸಿದ್ದಾರೆ.

ವೈಯಕ್ತಿಕ ಹೇಳಿಕೆ ಮೇಲೆ ಕ್ರಮ ಸಾಧ್ಯವಿಲ್ಲ. ಏನೇ ಸಮಸ್ಯೆ ಇದ್ದರೂ ನನ್ನ ಬಳಿ ಮಾತಾಡಲಿ. ಕೆಪಿಸಿಸಿ ಕಚೇರಿ ಅಥವಾ ನನ್ನ ಮನೆಗೆ ಬಂದು ಮಾತಾಡಲಿ ಎಂದು ಅಖಂಡ ಶ್ರೀನಿವಾಸ್ ವಿರುದ್ಧವೇ ಡಿಕೆಶಿ ಗರಂ ಆಗಿದ್ದಾರೆ.

ಸಂಪತ್ ರಾಜ್ ಓಡಿ ಹೋಗಿರಲಿಲ್ಲ. ಆರೋಗ್ಯ ಸರಿ ಇರಲಿಲ್ಲ. ಸಂಪತ್ ರಾಜ್ ಓಡಿ ಹೋದ್ರು ಅಂತ ಹೇಗೆ ಹೇಳ್ತಿರಿ? ಕಾಂಗ್ರೆಸ್ ಎಲ್ಲ ನಾಯಕರನ್ನು ಮುಗಿಸಬೇಕೆಂಬ ಹುನ್ನಾರ ಮಾಡಲಾಗುತ್ತಿದೆ,  ಬಿಜೆಪಿ ನಾಯಕರು ದುರುಪಯೋಗ ಮಾಡಿಕೊಳ್ತಿದ್ದಾರೆ ಎಂದು ಸರ್ಕಾರದ ವಿರುದ್ಧ ಡಿಕೆಶಿ ಪರೋಕ್ಷವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments