Webdunia - Bharat's app for daily news and videos

Install App

ಬಿಜೆಪಿಯ ಬ್ರಷ್ಟೋತ್ಸವ ಆಚರಣೆ ಮಾಡುವುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಟಾಂಗ್

Webdunia
ಗುರುವಾರ, 25 ಆಗಸ್ಟ್ 2022 (19:04 IST)
ಕಂಟ್ರಾಕ್ಟರ್ ಅಸೋಸಿಯೇಷನ್ ಅಧ್ಯಕ್ಷ ಕಾಂಗ್ರೆಸ್ ಏಜೆಂಟ್ ಆಗಿದ್ದರೆ ಅವರು ಇವತ್ತಿನ ತನಕ ನನ್ನನ್ನಾಗಲಿ ಸಿದ್ದರಾಮಯ್ಯನವರನ್ನಾಗಲಿ ಭೇಟಿ ಆಗಿರಲಿಲ್ಲ.ಆದ್ರೆ ಕಾಂಗ್ರೆಸ್ ಏಜೆಂಟ್ ನ್ನ ಸಿಎಂ ಯಾಕೆ ಭೇಟಿಯಾದ್ರು.ನಿನ್ನೆ ಅವರನ್ನು ಭೇಟಿಯಾಗಿದ್ದಾರೆ.
 
ಇವರು ಇವರ ಅನುಕೂಲಕ್ಕೋಸ್ಕರ ಆರೋಪ ಮಾಡುತ್ತಾರೆ .ಬಿಜೆಪಿಯವರು ಏಳು ಎಂಟು ಕಡೆ ಆಚರಣೆ ಮಾಡ್ತಾರಂತೆ ಮಾಡಿಕೊಳ್ಳಲಿ .ವಿರೋಧ ಪಕ್ಷವಾಗಿ ನಾವು ಇವರ ಬ್ರಷ್ಟೋತ್ಸವವನ್ನು ಆಚರಣೆ ಮಾಡಬೇಕಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ರೈಲಿನಲ್ಲಿ ಮಹಿಳೆಯರ ಮುಂದೆ ನಿಂತು ಪ್ಯಾಂಟ್ ಜಿಪ್ ತೆರೆದು ನಿಂತ ಯುವಕ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

Gold Price today: ಚಿನ್ನದ ಬೆಲೆ ಭಾರೀ ಏರಿಕೆ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಮುಂದಿನ ಸುದ್ದಿ
Show comments