Select Your Language

Notifications

webdunia
webdunia
webdunia
webdunia

ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್

KPCC President DK Sivakumar's response to opposition leader Siddaramaiah
bangalore , ಸೋಮವಾರ, 21 ನವೆಂಬರ್ 2022 (15:38 IST)
ನಿನ್ನೆ ಕೊಪ್ಪಳದಲ್ಲಿ ಅಭ್ಯರ್ಥಿಗಳನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಹಕ್ಕು ಸಿದ್ದರಾಮಯ್ಯ ಅವರಿಗೆ ಇಲ್ಲ.ನನಗೂ ಘೋಷಣೆ ಮಾಡುವ ಹಕ್ಕಿಲ್ಲ.ಎಐಸಿಸಿಗೆ ಮಾತ್ರ ಅಭ್ಯರ್ಥಿಗಳ ಘೋಷಣೆ ಮಾಡುವ ಹಕ್ಕು ಇರುವುದು.ಅವರು ಯಾವ ಅರ್ಥದಲ್ಲಿ ಹೇಳಿದ್ದಾರೆ ಗೊತ್ತಿಲ್ಲ.ಕೆಲ ಸಂದರ್ಭಗಳಲ್ಲಿ ಕಳೆದ ಸೋಲು ಕಂಡವರಿಗೆ ಎನ್ಕ್ರೇಜ್ ಮಾಡಿ ಹೇಳಿರಬಹುದು.ಅದನ್ನು ಬಿಟ್ಟರೆ ಮಲ್ಲಿಕಾರ್ಜುನ ಅವರೇ ನಮಗೆ ಹೈಕಮಾಂಡ್.ಅವರಿಗೆ  ಘೋಷಣೆ ಮಾಡುವ ಹಕ್ಕಿದೆ.ನನಗೂ ಕೂಡ ಆ ಹಕ್ಕಿಲ್ಲ ಎಂದು ಡಿಕಿ ಶಿವಕುಮಾರ್ ಹೇಳಿದ್ದಾರೆ.
 

Share this Story:

Follow Webdunia kannada

ಮುಂದಿನ ಸುದ್ದಿ

ನಾಡದೇವಿಯ ಚಿತ್ರವನ್ನ ಅಂತಿಮಗೊಳಿಸಿದ ಸಂಸ್ಕೃತಿ ಇಲಾಖೆ..!