Webdunia - Bharat's app for daily news and videos

Install App

ನಿಮಗೆ ಹೇಳಿ ಹೋಗುವ ಅಭ್ಯಾಸ ಇಲ್ಲವೇ : ಸಚಿವ ರೋಷನ್ ಬೇಗ್ ವಿರುದ್ಧ ಜಿ.ಪರಮೇಶ್ವರ್ ವಾಗ್ದಾಳಿ

Webdunia
ಸೋಮವಾರ, 30 ಮೇ 2016 (16:54 IST)
ನಿಮಗೆ ಹೇಳಿ ಹೋಗುವ ಅಭ್ಯಾಸ ಇಲ್ಲವೇ ಎಂದು ವಾರ್ತಾ ಸಚಿವ ರೋಷನ್ ಬೇಗ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ತರಾಟೆಗೆ ತೆಗೆದುಕೊಂಡಿದ್ದಾರೆ.
 
ಮಾಹಿತಿ ನೀಡದೆ ವಾರ್ತಾ ಸಚಿವ ರೋಷನ್ ಬೇಗ್ ಮೇ 17 ರಂದು ಹಜ್ ಯಾತ್ರೆಗೆ ತೆರಳಿ ಮೇ 28 ರಂದು ವಾಪಸ್ ಆಗಿದ್ದರ ಹಿನ್ನಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಸಚಿವರ ವಿರುದ್ಧ ಗರಂ ಆದರು.
 
ನಿಮಗೆ ಹೇಳಿ ಹೋಗುವ ಅಭ್ಯಾಸ ಇಲ್ಲವೇ. ಎಷ್ಟು ಬಾರಿ ನಿಮ್ಮನ್ನು ಸಂಪರ್ಕಿಸಲು ಪ್ರಯತ್ನಿಸುವುದು. ಮಾಹಿತಿ ನೀಡಿ ಹೋಗಲು ಆಗುವುದಿಲ್ಲವೇ. ಯಾವಾಗ ವಾಪಸ್ ಆಗುತ್ತಿರಿ ಎಂದು ಮಾಹಿತಿ ನೀಡಲು ಆಗುವುದಿಲ್ಲವೇ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ವಾರ್ತಾ ಸಚಿವ ರೋಷನ್ ಬೇಗ್ ಅವರನ್ನು ತರಾಟೆಗೆ ತೆಗೆದುಕೊಂಡರು.


ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಾರಲು ಪರ್ಮಿಷನ್ ಬೇಕಾಗಿಲ್ಲ ಎಂದ ಶಶಿ ತರೂರ್: ಮುಂದಿನ ಸಲ ಬಿಜೆಪಿ ಪಕ್ಕಾ ಎಂದ ನೆಟ್ಟಿಗರು

ವಾಲ್ಮೀಕಿ ಹಗರಣ ಎಷ್ಟು ಕೋಟಿ, ವಂಚನೆಯಾಗಿದ್ದು ಹೇಗೆ ಎಂದ ಬಿಜೆಪಿ ನಾಯಕ ಬಂಗಾರು ಹನುಮಂತು

ವನ್ಯಜೀವಿ, ಮಾನವ ಸಂಘರ್ಷವನ್ನು ಪರಿಗಣಿಸದಿರುವುದೇ ಹುಲಿಗಳ ಸಾವಿಗೆ ಕಾರಣ: ಸುನೀಲ್ ಕುಮಾರ್‌ ವಿಷಾದ

ಅಮರನಾಥ ಯಾತ್ರೆಗೆ ಯಾತ್ರಿಕರ ಸಂಖ್ಯೆಯಲ್ಲಿ ಇಳಿಕೆ, ಇದೇ ಕಾರಣ ಎಂದ ಗವರ್ನರ್‌

ಬೇಸತ್ತು ಹೋದೆ: ಕ್ಯಾನ್ಸರ್‌ ರೋಗಿ ಅಜ್ಜಿಯನ್ನು ಬೀದಿಯಲ್ಲಿ ಬಿಡಲು ಕಾರಣ ಕೊಟ್ಟ ಮೊಮ್ಮಗ

ಮುಂದಿನ ಸುದ್ದಿ
Show comments