Webdunia - Bharat's app for daily news and videos

Install App

ಕೆಪಿಸಿಸಿ ಕಚೇರಿಯಿಂದ ಎಸ್.ಎಂ. ಕೃಷ್ಣ ಫೋಟೋ ತೆಗೆದಿದ್ದಕ್ಕೆ ಗರಂ ಆದ ಪರಮೇಶ್ವರ್

Webdunia
ಶನಿವಾರ, 16 ಸೆಪ್ಟಂಬರ್ 2017 (18:27 IST)
ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಪೋಟೋ ತೆಗೆದಿದ್ದಕ್ಕೆ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಗರಂ ಆದ ಘಟನೆ ನಡೆದಿದೆ. ಬಳಿಕ ತಾವೇ ಸ್ವತಃ ನಿಂತು ಎಸ್.ಎಂ. ಕೃಷ್ಣ ಫೋಟೋವನ್ನ ಕೆಪಿಸಿಸಿ ಕಚೇರಿಯಲ್ಲಿ ಹಾಕಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷರಾಗಿದ್ದವರ ಫೋಟೋಗಳನ್ನ ಗೋಡೆಗೆ ನೇತು ಹಾಕಲಾಗಿದೆ. ಅದರಲ್ಲಿ ಎಸ್.ಎಂ. ಕೃಷ್ಣ ಫೋಟೋ ಸಹ ಇತ್ತು. ಆದರೆ, ಇವತ್ತು ಚಾಮರಾಜಪೇಟೆಯ ಕಾರ್ಯಕರ್ತರೆನ್ನಲಾದ ವ್ಯಕ್ತಿ ಎಸ್.ಎಂ. ಕೃಷ್ಣ ಫೋಟೋ ತೆಗೆದು ಕೊಠಡಿಯೊಂದರಲ್ಲಿ ಇಟ್ಟಿದ್ದಾನೆ. ಈ ಸಂದರ್ಭ ಕೆಪಿಸಿಸಿ ಸಿಬ್ಬಂದಿ-ಕಾರ್ಯಕರ್ತರ ನಡುವೆ ವಾಗ್ವಾದ ನಡೆದಿದೆ. ಘಟನೆ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಗಮನಕ್ಕೆ ಬಂದಿದ್ದು, ಫೋಟೋ ತರಿಸಿ ಮತ್ತೆ ಗೋಡೆಗೆ ನೇತು ಹಾಕಿಸಿದ್ದಾರೆ.

ಎಸ್,ಎಂ, ಕೃಷ್ಣ ಪಕ್ಷ ತೊರೆದಿರಬಹುದು. ಆದರೆ, ಪಕ್ಷಕ್ಕಾಗಿ ದುಡಿದಿದ್ದಾರೆ. ಸಿಎಂ ಆಗಿ ಕಾರ್ಯನಿರ್ವಹಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಇಂತಹ ಘಟನೆ ಮತ್ತೆ ನಡೆಯಬಾರದೆಂದು ಎಚ್ಚರಿಕೆ ನೀಡಿದರು. ಈ ಕೃತ್ಯ ಎಸಗಿದ ಕಾರ್ಯಕರ್ತನ ವಿರುದ್ಧ ಕ್ರಮ ಕೈಗೊಳ್ಳುವುದಾಗು ಗುಡುಗಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಸ್ಮಾ ಜಾರಿ ಮಾಡಿದ್ರೂ ಹೆದರಲ್ಲ: ಆ.5ರಂದು ಸಾರಿಗೆ ಸೇವೆ ಸ್ಥಗಿತಗೊಳಿಸಿ ಅನಿರ್ಧಿಷ್ಟಾವಧಿ ಮುಷ್ಕರದ ಎಚ್ಚರಿಕೆ

ಜಗದೀಪ್ ಧನಕರ್ ರಾಜೀನಾಮೆ: ಉಪ ರಾಷ್ಟ್ರಪತಿ ಹುದ್ದೆಯ ಚುನಾವಣಾ ಪ್ರಕ್ರಿಯೆ ಆರಂಭಿಸಿದ ಆಯೋಗ

ಧರ್ಮಸ್ಥಳ ಪ್ರಕರಣ: ರಾಜ್ಯ ಸರ್ಕಾರದಿಂದ ಎಸ್‌ಐಟಿಗೆ 20 ಪೊಲೀಸ್ ಅಧಿಕಾರಿಗಳ ನಿಯೋಜನೆ

ಬಾ ನಲ್ಲ ಮಧುಚಂದ್ರಕೆ ಪ್ರಕರಣ: ಪತಿ ಕೊಂದು ಜೈಲು ಸೇರಿದ್ದ ಸೋನಂ ನಡವಳಿಕೆಗೆ ಶಾಕ್

ಸುಳ್ಳು, ವಂಚನೆ ಮಾಡೋದೇ ಕಾಂಗ್ರೆಸ್ ಸರ್ಕಾರದ ಕೆಲಸ: ಛಲವಾದಿ ನಾರಾಯಣಸ್ವಾಮಿ

ಮುಂದಿನ ಸುದ್ದಿ
Show comments