Webdunia - Bharat's app for daily news and videos

Install App

ಕೆಪಿಸಿಸಿ ಅಧ್ಯಕ್ಷ , ಕಾರ್ಯಾಧ್ಯಕ್ಷ ಹುದ್ದೆಯ ಗೊಂದಲ ವಿಚಾರ; ಹೈಕಮಾಂಡ್ ಗೆ ರಾಜ್ಯ ನಾಯಕರಿಂದ ಸಲಹೆ

Webdunia
ಶುಕ್ರವಾರ, 24 ಜನವರಿ 2020 (11:54 IST)
ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ , ಕಾರ್ಯಾಧ್ಯಕ್ಷ ಹುದ್ದೆಯ ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರ ಮೇಲೆ ರಾಜ್ಯ ಕಾಂಗ್ರೆಸ್ ನಾಯಕರು ಒತ್ತಡವೊಂದನ್ನು ಹೇರುತ್ತಿದ್ದಾರೆ.


ರಾಜ್ಯ ಕಾಂಗ್ರೆಸ್ ನಾಯಕರದ್ದು ಒಬ್ಬಬ್ಬರದು ಒಂದೊಂದು ದಿಕ್ಕು ಎನ್ನುವಂತಾಗಿದೆ. ಹೀಗಾಗಿ ಎರಡೂ ಬಣದ ನಾಯಕರನ್ನು ಒಟ್ಟಿಗೆ ಕರೆದು ಮಾತನಾಡಿಸುವಂತೆ ರಾಜ್ಯ ಕಾಂಗ್ರೆಸ್ ನಾಯಕರು ವೇಣುಗೋಪಾಲ್ ಅವರಿಗೆ ಒತ್ತಡ ಹಾಕುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಅಲ್ಲದೇ ನಾಯಕರನ್ನು ಕರೆದು ಮಾತನಾಡಿ ಗೊಂದಲ ಬಗೆಹರಿಸದೆ ಕೆಪಿಸಿಸಿ ಅಧ್ಯಕ್ಷ , ಕಾರ್ಯಾಧ್ಯಕ್ಷ ಹೆಸರು ಘೋಷಣೆ ಮಾಡದಂತೆ ರಾಜ್ಯ ನಾಯಕರು ಹೈಕಮಾಂಡ್ ಗೆ ಸಲಹೆ ನೀಡಿದ್ದಾರೆ. ಈ ಸಲಹೆಯನ್ನು ಗಂಭೀರವಾಗಿ ಪರಿಗಣಿಸಿದ ಹೈಕಮಾಂಡ್ ರಾಜ್ಯಕ್ಕೆ ಮತ್ತೊಮ್ಮೆ ವೀಕ್ಷಕರನ್ನು ಕಳಿಸುವ ಬಗ್ಗೆ ಚಿಂತನೆ ನಡೆಸುತ್ತಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments